ಆಧಾರ್ ಬಗ್ಗೆ ಭಯ ಹುಟ್ಟಿಸಲು ಪಟ್ಟಭದ್ರ ಹಿತಾಸಕ್ತಿಗಳಿಂದ ಗೂಗಲ್ ಹೆಸರು ಬಳಕೆ: ಯುಐಡಿಎಐ 
ದೇಶ

ಆಧಾರ್ ಬಗ್ಗೆ ಭಯ ಹುಟ್ಟಿಸಲು ಪಟ್ಟಭದ್ರ ಹಿತಾಸಕ್ತಿಗಳಿಂದ ಹೆಲ್ಪ್ ಲೈನ್ ನಂಬರ್ ಬಳಕೆ: ಯುಐಡಿಎಐ

ಸ್ಮಾರ್ಟ್ ಫೋನ್ ಗಳಲ್ಲಿ ಯುಐಡಿಎಐ ನ ಹಳೆಯ ನಂಬರ್ ನ್ನು ಸೇರಿಸಿರುವುದಕ್ಕೆ ಸಂಬಂಧಿಸಿದಂತೆ ಯುಐಡಿಎಐ ಈಗಾಗಲೇ ಸ್ಪಷ್ಟನೆ ನೀಡಿದೆ.

ಸ್ಮಾರ್ಟ್ ಫೋನ್ ಗಳಲ್ಲಿ ಯುಐಡಿಎಐ ನ ಹಳೆಯ ನಂಬರ್ ನ್ನು ಸೇರಿಸಿರುವುದಕ್ಕೆ ಸಂಬಂಧಿಸಿದಂತೆ ಯುಐಡಿಎಐ ಈಗಾಗಲೇ ಸ್ಪಷ್ಟನೆ ನೀಡಿದೆ. 
ಡಿಫಾಲ್ಟ್ ಆಗಿ ಸೇವ್ ಆಗಿರುವುದಕ್ಕೆ ಗೂಗಲ್ ನ ಪ್ರಮಾದವೇ ಕಾರಣ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಗ್ಗೆ ಗೂಗಲ್ ಸಹ ಸ್ಪಷ್ಟನೆ ನೀಡಿದ್ದು, ಗೂಗಲ್ ಫೀಡ್ ಮಾಡಿದ್ದ ಹಳೆಯ ಹೆಲ್ಪ್ ಲೈನ್ ನಂಬರ್ ನ್ನು ಬಳಕೆ ಮಾಡಿ ಆಧಾರ್ ಬಗ್ಗೆ ಭಯ ಹುಟ್ಟಿಸಲು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಯತ್ನಿಸಿದ್ದವು ಎಂದು ಯುಐಡಿಎಐ ಹೇಳಿದೆ. 
ಗೂಗಲ್ ನ ಅಜಾಗರೂಕ ನಡೆಯನ್ನೇ ಆಧಾರ್ ಬಗ್ಗೆ ಭಯ ಹುಟ್ಟಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಳಸಿಕೊಂಡಿವೆ, ಆದರೆ ಹೆಲ್ಪ್ ಲೈನ್ ನಂಬರ್ ಡಾಟಾವನ್ನು ಕದಿಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT