ಕರುಣಾನಿಧಿ 
ದೇಶ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.

ಚೆನ್ನೈ : ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ  ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ   ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.

ಮರೀನಾ ಬೀಚ್ ಬದಲಿಗೆ  ಗಿಂಡಿ ಪ್ರದೇಶದಲ್ಲಿ  ಅಂತ್ಯಸಂಸ್ಕಾರ ಮಾಡಲು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸರ್ಕಾರ ಜಾಗ ನೀಡಿದೆ. ಮರೀನಾ ಬೀಚ್ ನಲ್ಲಿನ  ಸ್ಮಾರಕಗಳ ಸಂಬಂದ ಹಲವು ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿದ್ದು,  ಗಾಂಧಿ ಮಂಟಪದ ಬಳಿ   ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ಸ್ಥಳವಕಾಶ ಮಾಡಿಕೊಡುವುದಾಗಿ ಸರ್ಕಾರದ ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ.

ಎಐಎಡಿಎಂಕೆ ಸಂಸ್ಥಾಪಕ ಎಂ ಜಿ ರಾಮಚಂದ್ರನ್, ಮಾಜಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಮತ್ತು ಡಿಎಂಕೆ ಸ್ಥಾಪಕ ಅಣ್ಣಾದೊರೈ ಅವರನ್ನು ಮರೀನಾ ಬೀಚ್ ನಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಈಗ ಅವರಷ್ಟೇ ಸಮಾನರಾದ  ಕರಣಾನಿಧಿ ಅವರಿಗೆ ಜಾಗ ನೀಡಲು ನಿರಾಕರಿಸುವುದು ವಿರೋಧಿಸಿ ಡಿಎಂಕೆ ಹೈಕೋರ್ಟ್  ಮೆಟ್ಟಿಲೇರಿದ್ದಾರೆ. ಮಧ್ಯರಾತ್ರಿಯಲ್ಲಿಯೇ ವಿಚಾರಣೆ ನಡೆಸುವಂತೆ  ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT