ಬಿಹಾರ ಪ್ರಕರಣದ ಬೆನ್ನಲ್ಲೇ, ವಸತಿ ನಿಲಯಗಳ ಆಡಿಟ್ ಗೆ ಮುಂದಾದ ದೆಹಲಿ ಸರ್ಕಾರ 
ದೇಶ

ಬಿಹಾರ ಪ್ರಕರಣದ ಬೆನ್ನಲ್ಲೇ, ವಸತಿ ನಿಲಯಗಳ ಆಡಿಟ್ ಗೆ ಮುಂದಾದ ದೆಹಲಿ ಸರ್ಕಾರ

ಬಿಹಾರ ಹಾಗೂ ಉತ್ತರ ಪ್ರದೇಶಗಳಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣ ಬಯಲಾಗುತ್ತಿದ್ದಂತೆಯೇ ದೆಹಲಿ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಆಡಿಟ್ ಗೆ ಮುಂದಾಗಿದೆ.

ನವದೆಹಲಿ: ಬಿಹಾರ ಹಾಗೂ ಉತ್ತರ ಪ್ರದೇಶಗಳಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣ ಬಯಲಾಗುತ್ತಿದ್ದಂತೆಯೇ ದೆಹಲಿ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಆಡಿಟ್ ಗೆ ಮುಂದಾಗಿದೆ. 
ಈ ಬಗ್ಗೆ ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಹೇಳಿಕೆ ನೀಡಿದ್ದು, ಖಾಸಗಿ ಹಾಗೂ ಸರ್ಕಾರಿ ವಸತಿ ನಿಲಯಗಳ ಆಡಿಟ್ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. 
ಬಿಹಾರ ಹಾಗೂ ಉತ್ತರ ಪ್ರದೇಶ ಘಟನೆಗಳು ಆಘಾತ ಉಂಟುಮಾಡಿದೆ. ಈ ರೀತಿಯ ಘಟನೆಗಳು ದೆಹಲಿಯಲ್ಲಿ ನಡೆಯದಂತೆ ಎಚ್ಚರ ವಹಿಸಲು ಆಡಿಟ್ ನಡೆಸಲು ಆದೇಶಿಸಲಾಗಿದೆ ಎಂದು ದೆಹಲಿ ಸಚಿವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ