ಸಂಗ್ರಹ ಚಿತ್ರ 
ದೇಶ

ಕನ್ವರ್ ಯಾತ್ರೆ: ಎರಡು ಗುಂಪುಗಳ ನಡುವೆ ಮಾರಾಮಾರಿ, 11 ಜನರಿಗೆ ಗಾಯ

ಕನ್ವರ್ ಯಾತ್ರೆ ಆಯೋಜನೆ ಕುರಿತಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶಗ ಗ್ರೇಟರ್ ನೊಯ್ಡಾದಲ್ಲಿ ಮಂಗಳವಾರ ನಡೆದಿದೆ...

ನೊಯ್ಡಾ: ಕನ್ವರ್ ಯಾತ್ರೆ ಆಯೋಜನೆ ಕುರಿತಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶಗ ಗ್ರೇಟರ್ ನೊಯ್ಡಾದಲ್ಲಿ ಮಂಗಳವಾರ ನಡೆದಿದೆ. 
ಕಳೆದ ವರ್ಷ ಎರಡೂ ಸಮುದಾಯಗಳು ಜೊತೆಗೂಡಿ ಯಾತ್ರೆಯನ್ನು ಆಯೋಜನೆ ಮಾಡಿತ್ತು. ಪ್ರಸಕ್ತ ವರ್ಷ ಯಾತ್ರೆಗೆ ಹಣ ಸಂಗ್ರಹಿಸುವ ವಿಚಾರ ಸಂಬಂಧ ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗುಂಪೊಂದು ಪ್ರತ್ಯೇಕವಾಗಿ ಯಾತ್ರೆನಡೆಸುವ ಕುರಿತು ಮಾತುಕತೆ ನಡೆಸಲು ಆರಂಭಿಸಿದಾಗ ಮತ್ತೊಂದು ಗುಂಪಿನವರು ಗಲಾಟೆ ಮಾಡಿದ್ದಾರೆ. ಬಳಿಕ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 14 ಮಂದಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT