ಸುಬ್ರಮಣಿಯನ್ ಸ್ವಾಮಿ 
ದೇಶ

ನೀವು ಸೂಟ್-ಬೂಟ್ ನಲ್ಲಿ ವೇಟರ್ ತರಹ ಕಾಣುತ್ತೀರಿ: ಶಶಿ ತರೂರ್ ಗೆ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ

ನೀವು ಸೂಟು-ಬೂಟು ಹಾಕಿರುವ ಮಾಣಿಯಂತೆ ಕಾಣುತ್ತೀರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟಾಂಗ್ ...

ನವದೆಹಲಿ: ನೀವು ಸೂಟು-ಬೂಟು ಹಾಕಿರುವ ಮಾಣಿಯಂತೆ ಕಾಣುತ್ತೀರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟಾಂಗ್ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಶಶಿ ತರೂರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸ್ವಾಮಿ, ನಿಮ್ಮ ಸೂಟು ಬೂಟು ಕೂಡ ನಮಗೆ ಹೊಸತಲ್ಲ,  ಸೂಟಿನಲ್ಲಿ ನೀವು ವೇಟರ್ ರೀತಿ ಕಾಣುತ್ತೀರಿ ಎಂದು ಛೇಡಿಸಿದ್ದಾರೆ.
ಇನ್ನೂ ಪ್ರಧಾನಿ ಮೋದಿ ಅವರ ಬಗ್ಗೆ ತರೂರ್ ನೀಡಿರುವ ಹೇಳಿಕೆಗೆ ಬಿಜೆಪಿಯ ಹಲವು ಮುಖಂಡರು ಹರಿ ಹಾಯ್ದಿದ್ದಾರೆ. ತರೂರ್ ಅವರು, ಉತ್ತರ ಭಾರತ ಮತ್ತು ಈಶಾನ್ಯ ಭಾಗದ ಜನತೆಯ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆಗ್ರಹಿಸಿದ್ದಾರೆ.
ಈಶಾನ್ಯ ಭಾರತ ಜನರ ಹಾಗೂ ಬುಡಕಟ್ಟು ಜನಾಂಗದವರಿಗೆ  ಅವಮಾನ ಮಾಡಿದ್ದಾರ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT