ಎಂ ಕರುಣಾನಿಧಿ 
ದೇಶ

ಕರುಣಾನಿಧಿಯವರ ಸಹಿ ಹಿಂದಿನ ಆಸಕ್ತಿಕರ ವಿಷಯ

ಕರುಣಾನಿಧಿಯವರು ಮಾಡುತ್ತಿದ್ದ ಸಹಿ ಎಲ್ಲರ ಗಮನ ಸೆಳೆಯುತ್ತಿತ್ತು...

ಕರುಣಾನಿಧಿಯವರು ಮಾಡುತ್ತಿದ್ದ ಸಹಿ ಎಲ್ಲರ ಗಮನ ಸೆಳೆದಿತ್ತು, ಅದರ ಹಿಂದೆ ವಿಶೇಷವಿದೆ. ಅದರಲ್ಲಿ ವಿಶೇಷ ಸಂದೇಶವಿದೆ, ತಮ್ಮ ಗೋಪಾಲಪುರಂ ನಿವಾಸವನ್ನು ಅಣ್ಣೈ ಅಂಜುಗಂ ಟ್ರಸ್ಟ್ ಗೆ ಕೊಡುಗೆಯಾಗಿ ನೀಡಿದ್ದ ವೇಳೆ ಸಹಿ ಮಾಡುವಾಗ ಸಹಿಯ ಹಿಂದಿನ ವಿಶೇಷತೆಯನ್ನು ಬಹಿರಂಗಪಡಿಸಿದ್ದರು.

ಹಾಳೆಗಳಲ್ಲಿ ಅವರ ಸಹಿಯನ್ನು ಲಗತ್ತಿಸುವಂತೆ ಹೇಳುತ್ತಿದ್ದಾಗ ಅವರ ಹಿಂದಿನ ದಿನಗಳ ನೆನಪುಗಳು ಅವರ ಮುಂದೆ ಬರುತ್ತಿದ್ದವಂತೆ.ದ್ರಾವಿಡ ನಾಡು ನನ್ನ ಸಹಿಯಲ್ಲಿದೆ ಎಂದು ತನ್ನ ಆಪ್ತರಿಗೆ ಹೇಳುತ್ತಿದ್ದರಂತೆ. ಸಹಿಯಲ್ಲಿನ ವಿ ಆಕಾರದ ತಿರುವು ಭಾರತದ ಭೂಪಟದಲ್ಲಿ ದಕ್ಷಿಣ ಭಾರತವನ್ನು ಪ್ರತಿನಿಧಿಸುತ್ತದೆ.

ಸಹಿಯ ಕೆಳಗಿನ ತಿರುವು ಶ್ರೀಲಂಕಾವನ್ನು ಪ್ರತಿನಿಧಿಸುತ್ತದೆ ಎಂದು ಕೂಡ ಅವರು ಹೇಳುತ್ತಿದ್ದರು. ಹಲವು ದಶಕಗಳ ಹಿಂದೆ ಅವರು ತಿರುಚಿ ಜೈಲಿನಲ್ಲಿದ್ದಾಗ ಈ ರೀತಿ ವಿಶೇಷ ಸಹಿ ಮಾಡಲು ಆರು ತಿಂಗಳು ಸತತ ಅಭ್ಯಾಸ ಮಾಡಿದ್ದರಂತೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT