ಕರುಣಾ ನಿಧಿ ಮತ್ತು ಮನ ಮೋಹನ್ ಸಿಂಗ್ 
ದೇಶ

ದೇಶ ಬಹುಮುಖ ಪ್ರತಿಭೆ ಕಳೆದುಕೊಂಡಿದೆ: ಮನಮೋಹನ್ ಸಿಂಗ್

ದೇಶ ಇಂದು ಬಹುಮುಖ ಪ್ರತಿಭೆಯ ಅಮೂಲ್ಯ ವ್ಯಕ್ತಿಯನ್ನುಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಹೇಳಿದ್ದಾರೆ. ..

ನವದೆಹಲಿ: ದೇಶ ಇಂದು ಬಹುಮುಖ ಪ್ರತಿಭೆಯ ಅಮೂಲ್ಯ ವ್ಯಕ್ತಿಯನ್ನುಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಹೇಳಿದ್ದಾರೆ. ಮಾಜಿ ಸಿಎಂ ಕರುಣಾನಿಧಿ ಅವರ ಸಾವಿನ ಬಗ್ಗೆ  ಸಂತಾಪ ಸೂಚಿಸಿರುವ ಮನಮೋಹನ್ ಸಿಂಗ್ ಎಂ.ಕೆ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.
ಅವರ ಸಾವಿನಿಂದಾಗಿ ದೇಶಕ್ಕೆ ಅಪಾರ ನಷ್ಟವಾಗಿದೆ, ಅವರೊಬ್ಬ ಅಪ್ರತಿಮ ಕಲಾವಿದ,ಸ ಪ್ರತಿಭಾನ್ವಿತ ಬರಹಗಾರ, ನಿಜವಾದ ನಾಯಕ, ಸದಾ ಬಡವರು ಹಾಗೂ ತುಳಿತಕ್ಕೊಳಗಾದವರ ಬಗ್ಗೆ ಚಿಂತಿಸುವ ವ್ಯಕ್ತಿ, ಸಮಾಜದಲ್ಲಿ  ಹಿಂಗದುಳಿದವರ ಬಗ್ಗೆ ಸದಾ ಚಿಂತಿಸುತ್ತಿದ್ದರು ಎಂದು ಹೇಳಿದ್ದಾರೆ.
ನಾನು ತಿರುವ ಅವರನ್ನು ಗೌರವಿಸುತ್ತೇನೆ,  ಚೆನ್ನೈ ಗೆ ನಾನು ಹೋದಾಗೆಲೆಲ್ಲಾ ನನ್ನ ಮೇಲೆ ವಿಶೇಷ ಪ್ರೀತಿ ತೋರುತ್ತಿದ್ದರು, ಅವರನ್ನು ವಯಕ್ತಿವಾಗಿ ಭೇಟಿ ಮಾಡಲು ನಾನು ಸಮಯಕ್ಕಾಗಿ ಪ್ರಯತ್ನಿಸುತ್ತಿದ್ದೆ, ಎಷ್ಟೇ ವರ್ಷ ಬಂದರೂ  ಅವರನ್ನು ದೇಶ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT