ಸಾಂದರ್ಭಿಕ ಚಿತ್ರ 
ದೇಶ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ರಾಹುಲ್, ರಜನಿ ಆಗ್ರಹ

ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್ ಕಮ್ ರಾಜಕಾರಣಿ ರಜನಿಕಾಂತ್ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಚೆನ್ನೈ : ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್  ಕಮ್ ರಾಜಕಾರಣಿ ರಜನಿಕಾಂತ್  ಅಲ್ಲಿನ ಸರ್ಕಾರವನ್ನು  ಒತ್ತಾಯಿಸಿದ್ದಾರೆ.

 ಜಯಲಲಿತಾ ಹಾಗೂ ಕರುಣಾನಿಧಿ ತಮಿಳು ಜನರ ಧ್ವನಿಯಾಗಿದ್ದರು. ಆ ಧ್ವನಿಗೆ  ಮರೀನಾ ಬೀಚ್ ನಲ್ಲಿ  ಸ್ಥಳವಕಾಶ ಪಡೆಯುವ ಅರ್ಹತೆ ಹೊಂದಿದೆ. ತಮಿಳುನಾಡಿನ ಈಗಿನ ನಾಯಕರು ದುಃಖದ ಈ ಸಮಯದಲ್ಲಿ ಘನತೆ ತೋರುತ್ತಾರೆ ಎಂದು ಭಾವಿಸಿರುವುದಾಗಿ ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿದ್ದಾರೆ.
ಅಣ್ಣಾ ದೂರೈ ಬಳಿಯೇ ಕರುಣಾನಿಧಿ ಅವರನ್ನು ಅಂತ್ಯಸಂಸ್ಕಾರ ಮಾಡಲು ತಮಿಳುನಾಡು ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ನನ್ನ ದಯನೀಯ ಕೋರಿಕೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT