ರಾಜ್ಯಸಭೆ(ಸಂಗ್ರಹ ಚಿತ್ರ) 
ದೇಶ

ಎಲ್ಲರ ಚಿತ್ತ ರಾಜ್ಯಸಭೆ ಉಪಾಧ್ಯಕ್ಷ ಚುನಾವಣೆಯತ್ತ: ಒಡಿಶಾ ಸಿಎಂ ಜೊತೆ ಪ್ರಧಾನಿ ಮೋದಿ ಮಾತುಕತೆ!

ರಾಜ್ಯಸಭೆ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ, ಎನ್ ಡಿಎ ಅಭ್ಯರ್ಥಿಯಾಗಿ ಹರಿವಂಶ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ನಾನಪತ್ರ ಸಲ್ಲಿಸಿದ್ದಾರೆ.

ನವದೆಹಲಿ: ರಾಜ್ಯಸಭೆ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ, ಎನ್ ಡಿಎ ಅಭ್ಯರ್ಥಿಯಾಗಿ ಹರಿವಂಶ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ನಾನಪತ್ರ ಸಲ್ಲಿಸಿದ್ದಾರೆ. ಎರಡು ಬಣದವರು ತಮ್ಮ ಪರವಾಗಿ ಹೆಚ್ಚಿನ ಮತ ಬೀಳಲಿದೆ ಎಂಬ ಆತ್ಮ ವಿಶ್ವಾಸದಲ್ಲಿದ್ದಾರೆ.
ಮೊನ್ನೆಯವರೆಗೂ ಕಾಂಗ್ರೆಸ್ ನಿಂದ ವಂದನಾ ಚವಾಣ್ ಸ್ಪರ್ದಿಸಲಿದ್ದಾರೇ ಎಂಬ ಮಾತುಗಳು ಕೇಳಿಬಂದಿತ್ತು. ಆದರ ಅಂತಿಮವಾಗಿ ಕಾಂಗ್ರೆಸ್ ಹರಿಪ್ರಸಾದ್ ಅವರನವ್ನು ಕಣಕ್ಕಿಳಿಸಿದೆ,
ಬಿಜೆಡಿಯ 9 ಸಂಸದರು. ವೈಎಸ್ ಆಸ  ಕಾಂಗ್ರೆಸ್ ನಿಂದ ಇಬ್ಬರು, ಹಾಗೂ ಟಿಆರ್ ಎಸ್ ನ ಆರು ಸಂಸದರು ಎನ್ ಡಿ ಎ ಬೆಂಬಲಿಸುತ್ತಾರೆ ಎಂದು ಹೇಳಲಾಗಿದೆ,  ಕಾಂಗ್ರೆಸ್ ಕೂಡ ತನಗೆ ಅಗತ್ಯ ಸಂಖ್ಯೆಯ ಬಹುಮತ ಸಿಗುತ್ತದೆ ಎಂಬ ಭರವಸೆ ವ್ಯಕ್ತ ಪಡಿಸಿದೆ. ವಿರೋಧ ಪಕ್ಷ ಕಾಂಗ್ರೆಸ್ ಬಳಿ 115 ಸದಸ್ಯರ ಬಲ ಇದೆ, ಗೆಲ್ಲಲು ಸುಮಾರು 123 ಸಂಸದರ ಅವಶ್ಯಕತೆಯಿದೆ. 
ಇನ್ನು ಚುನಾವಣೆಗೆ ಕೆಲವೇ ಗಂಟೆಗಳು ಬಾಕಿಯಿರುವಾಗ ಪ್ರಧಾನಿ ಮೋದಿ ಒಡಿಶಾ ಸಿಎಂ ಬಿಜು ಪಟ್ನಾಯಕ್ ಜೊತೆ ಮಾತುಕತೆ ನಡೆಸಿದ್ದಾರೆ,  ಪಟ್ನಾಯಕ್ ಜೊತೆ ಮಾತನಾಡಿರುವ, ಪ್ರಧಾನಿ ಮೋದಿ, ಅಮಿತ್ ಶಾ, ಹಾಗೂ ರಾಜನಾಥ್ ಸಿಂಗ್ ತಮ್ಮ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT