ದಲೈ ಲಾಮಾ 
ದೇಶ

ನೆಹರೂ ಅವರದ್ದು 'ಸ್ವಾರ್ಥ ಸ್ವಭಾವ' ಹೇಳಿಕೆಗೆ ದಲೈ ಲಾಮಾ ಕ್ಷಮೆಯಾಚನೆ!

ಮಾಜಿ ಪ್ರಧಾನಿ, ದಿವಂಗತ ಪಂಡಿತ್ ಜವಾಹರ್ ಲಾಲ್ ನೆಹರೂ ಅವರದ್ದು ಸ್ವಯಂ ಕೇಂದ್ರಿತ ವರ್ತನೆ ಎಂದು ಹೇಳಿಕೆ ನೀಡಿದ್ದ ಟಿಬೆಟ್ ನ ಧಾರ್ಮಿಕ ಗುರು ದಲೈ ಲಾಮಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ...

ನವದೆಹಲಿ: ಮಾಜಿ ಪ್ರಧಾನಿ, ದಿವಂಗತ ಪಂಡಿತ್ ಜವಾಹರ್ ಲಾಲ್ ನೆಹರೂ ಅವರದ್ದು ಸ್ವಯಂ ಕೇಂದ್ರಿತ ವರ್ತನೆ ಎಂದು ಹೇಳಿಕೆ ನೀಡಿದ್ದ ಟಿಬೆಟ್ ನ ಧಾರ್ಮಿಕ ಗುರು ದಲೈ ಲಾಮಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. 
ನನ್ನ ಹೇಳಿಕೆ ವಿವಾದ ಸೃಷ್ಟಿಸಿದ್ದರೆ ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ದಲೈ ಲಾಮಾ ಹೇಳಿದ್ದಾರೆ. 
1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರಿಗೆ ಜವಾಹರ್ ಲಾಲ್ ನೆಹರೂ ಬದಲಿಗೆ ಮೊಹಮ್ಮದ್ ಜಿನ್ನಾ ಅವರು ಪ್ರಧಾನಿ ಆಗಬೇಕೆಂಬುದು ಅವರ ಇಷ್ಟವಾಗಿತ್ತು. ಆದರೆ ನೆಹರೂ ಅವರಿಗೆ ತಾನು ಪ್ರಧಾನಿ ಆಗಬೇಕೆಂಬ ಇಚ್ಛೆ ಹೊಂದಿದ್ದರು ಎಂದು ದಲೈ ಲಾಮಾ ಹೇಳಿದ್ದರು. 
ನೆಹರೂ ಅವರು ತಮ್ಮ ಬಗ್ಗೆ ಮಾತ್ರ ಯೋಚಿಸುವ ವ್ಯಕ್ತಿಯಾಗಿದ್ದರು. ಅವರಿಗೆ ಸ್ಪಲ್ಪ ಮಟ್ಟಿಗಿನ ಸ್ವಯಂ ಕೇಂದ್ರಿತ ವರ್ತನೆ ಇತ್ತು ಎಂದು ಗೋವಾದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದ್ದಾಗ ದಲೈ ಲಾಮಾ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT