ಜ್ಞಾನ್‌ ದೇವ್‌ ಅಹುಜಾ 
ದೇಶ

ಹಂದಿ, ದನದ ಮಾಂಸ ತಿನ್ನುತ್ತಿದ್ದ ಜವಹರ್ ಲಾಲ್ ನೆಹರು ಪಂಡಿತ್ ಆಗಲು ಹೇಗೆ ಸಾಧ್ಯ: ಬಿಜೆಪಿ ಶಾಸಕ

ಗೋಮಾಂಸ ಮತ್ತು ಹಂದಿಮಾಂಸವನ್ನು ತಿನ್ನುತ್ತಿದ್ದ ದೇಶದ ಪ್ರಥಮ ಪ್ರಧಾನಿ ಜವಹಾರ್‌ ಲಾಲ್‌ ನೆಹರು ಅವರು ಪಂಡಿತರಾಗಲು ಹೇಗೆ ಸಾಧ್ಯ ಎಂದು ಬಿಜೆಪಿ ...

ನವದೆಹಲಿ: 'ಗೋಮಾಂಸ ಮತ್ತು ಹಂದಿಮಾಂಸವನ್ನು ತಿನ್ನುತ್ತಿದ್ದ ದೇಶದ ಪ್ರಥಮ ಪ್ರಧಾನಿ ಜವಹಾರ್‌ ಲಾಲ್‌ ನೆಹರು ಅವರು ಪಂಡಿತರಾಗಲು ಹೇಗೆ ಸಾಧ್ಯ ಎಂದು ಬಿಜೆಪಿ ಶಾಸಕ ಜ್ಞಾನ್‌ ದೇವ್‌ ಅಹುಜಾ ಪ್ರಶ್ನಿಸಿದ್ದಾರೆ. 
'ನೆಹರು ಪಂಡಿರಲ್ಲವೇ ಅಲ್ಲ. ಆ ಪೂರ್ವ ಪ್ರತ್ಯಯವನ್ನು ಕಾಂಗ್ರೆಸ್‌ ಪಕ್ಷ ಅವರ ಹೆಸರಿನಲ್ಲಿ ಸೇರಿಸಿದ್ದು ಎಂದು ರಾಜಸ್ಥಾನದ ಅಲ್ವಾರ್‌ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ್‌ ದೇವ್‌ ಹೇಳಿದ್ದಾರೆ. 
'ರಾಹುಲ್‌ ಗಾಂಧಿ ಎಂದಿಗೂ ಅಜ್ಜಿ ಇಂದಿರಾ ಗಾಂಧಿ ಅವರೊಂದಿಗೆ ದೇಗುಲಗಳಿಗೆ ಭೇಟಿ ನೀಡಿಲ್ಲ. ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಹೇಳಿಕೆ ಸುಳ್ಳು . ಅದನ್ನು ನಿಜ ಮಾಡಿದಲ್ಲಿ ನಾನು ರಾಜಕೀಯ ಸನ್ಯಾಸ ಪಡೆಯುತ್ತೇನೆ ,ನಿಜವಾಗಿದ್ದಲ್ಲಿ ಸಚಿನ್‌ ಪೈಲಟ್‌ ರಾಜಕೀಯ ಕ್ಷೇತ್ರ ಬಿಡಬೇಕು' ಎಂದು ಸವಾಲು ಹಾಕಿದ್ದಾರೆ. 
ನೆಹರು ಹಾಗೂ ಇಂದಿರಾಗಾಂಧಿ ಕುಟುಂಬದ ಬಗ್ಗೆ ಸದಾ ವಾಗ್ದಾಳಿ ನಡೆಸುವ ಅಹುಜಾ , ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT