ಸಂಗ್ರಹ ಚಿತ್ರ 
ದೇಶ

ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಮುಖಂಡರಿಂದ ಮಾಲಾರ್ಪಣೆ: ದಲಿತ ವಕೀಲರಿಂದ ಗಂಗಾಜಲದಲ್ಲಿ ಶುದ್ದೀಕರಣ!

ಬಿಜೆಪಿ ರಾಜ್ಯ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು, ಆದರೆ ಇದೇ ವೇಳೆ ...

ಮೀರತ್: ಬಿಜೆಪಿ ರಾಜ್ಯ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು, ಆದರೆ ಇದೇ ವೇಳೆ ಪ್ರತಿಮೆಯನ್ನು ಕೆಲ ದಲಿತ ವಕೀಲರು ಹಾಲು ಮತ್ತು ಗಂಗಾಜಲದಿಂದ ಶುದ್ದೀಕರಿಸಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದ ಮುಂದೆ ಇರುವ ಅಂಬೇಡ್ಕರ್ ಪ್ರತಿಮೆಗೆ ಸುನೀಲ್ ಬನ್ಸಾಲಿ ಮಾಲಾರ್ಪಣೆ ಮಾಡಿದ್ದರು, ಇದರಿಂದ ಪ್ರತಿಮೆ ಕೊಳಕಾಗಿತ್ತು , ಅದಕ್ಕಾಗಿ ಹಾಲು ಮತ್ತು ಗಂಗಾಜಲದಿಂದ ಶುದ್ದಿಕರೀಸಿವೆ ಎಂದು ಹೇಳಿದ್ದಾರೆ..
ಬಿಜೆಪಿ ಸರ್ಕಾರ ದಲಿತರನ್ನು ತುಳಿಯುತ್ತಿದೆ,  ಅಂಬೇಡ್ಕರ್ ಗಾಗಿ ಅವರು ಏನೂ ಮಾಡಲಿಲ್ಲ,ತಮ್ಮ ಪಕ್ಷದ ಪರವಾಗಿ ಪ್ರಚಾರ ಪಡೆದುಕೊಳ್ಳಲು ಮಾತ್ರ ಅಂಬೇಡ್ಕರ್ ಹೆಸರನ್ನು ಬಳಸಿಕೊಳ್ಳುತ್ತಿದೆ, ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT