ಕಾಂಗ್ರೆಸ್ ಸಂಸದ ಚರಣ್ ದಾಸ್ ಮೊಹಂತ್ 
ದೇಶ

ಎನ್ಆರ್'ಸಿ ಕರಡು ವಿವಾದ: ಭಾರತ ಎಲ್ಲರಿಗೂ ಆಶ್ರಯ ನೀಡುತ್ತದೆ; ಕಾಂಗ್ರೆಸ್ ಸಂಸದ

ದೇಶದಲ್ಲಿ ಆಶ್ರಯ ಅರಸಿ ಬರುವ ಪ್ರತೀಯೊಬ್ಬರನ್ನೂ ಭಾರತ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಚರಣ್ ದಾಸ್ ಮೊಹಂತ್ ಅವರು ಭಾನುವಾರ ಹೇಳಿದ್ದಾರೆ...

ಕೊರ್ಬಾ (ಛತ್ತೀಸ್ಗಢ): ದೇಶದಲ್ಲಿ ಆಶ್ರಯ ಅರಸಿ ಬರುವ ಪ್ರತೀಯೊಬ್ಬರನ್ನೂ ಭಾರತ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಚರಣ್ ದಾಸ್ ಮೊಹಂತ್ ಅವರು ಭಾನುವಾರ ಹೇಳಿದ್ದಾರೆ. 
ಅಸ್ಸಾಂ ಎನ್ಆರ್'ಸಿ ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿಯೇ ಆಗಲೀ ಅಥವಾ ಅದಕ್ಕೂ ಹಿಂದೆಯೇ ಆಗಲಿ, ಆಶ್ರಯ ಅರಸಿಕೊಂಡು ಬರುವವರನ್ನು ಭಾರತ ಎಂದಿಗೂ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ. 
ಆಶ್ರಯ ಅರಸಿಕೊಂಡು ಭಾರತಕ್ಕೆ ಬರುವವರನ್ನು ನಾವೆಂದಿಗೂ ಹಿಂದಕ್ಕೆ ತಳ್ಳಿಲ್ಲ. ಇದು ನನ್ನ ಅಭಿಪ್ರಾಯವಾಗಿದೆ. ಕೆಲವರು ದೇಶಕ್ಕೆ ಅತಿಥಿಗಳಾಗಿ ಬಂದರೆ, ಇನ್ನೂ ಕೆಲ ಬಡವರು ಆಶ್ರಯ ಅರಸಿ ಬರುತ್ತಾರೆ. ಅಂತಹವರನ್ನು ನಾವು ದೇಶದಲ್ಲಿಟ್ಟುಕೊಳ್ಳಬೇಕು. ಅವರಿಗೆ ಭದ್ರತೆ ಹಾಗೂ ಸುರಕ್ಷತೆಗಳನ್ನು ನೀಡಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT