ಕಾಂಗ್ರೆಸ್ ಸಂಸದ ಚರಣ್ ದಾಸ್ ಮೊಹಂತ್ 
ದೇಶ

ಎನ್ಆರ್'ಸಿ ಕರಡು ವಿವಾದ: ಭಾರತ ಎಲ್ಲರಿಗೂ ಆಶ್ರಯ ನೀಡುತ್ತದೆ; ಕಾಂಗ್ರೆಸ್ ಸಂಸದ

ದೇಶದಲ್ಲಿ ಆಶ್ರಯ ಅರಸಿ ಬರುವ ಪ್ರತೀಯೊಬ್ಬರನ್ನೂ ಭಾರತ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಚರಣ್ ದಾಸ್ ಮೊಹಂತ್ ಅವರು ಭಾನುವಾರ ಹೇಳಿದ್ದಾರೆ...

ಕೊರ್ಬಾ (ಛತ್ತೀಸ್ಗಢ): ದೇಶದಲ್ಲಿ ಆಶ್ರಯ ಅರಸಿ ಬರುವ ಪ್ರತೀಯೊಬ್ಬರನ್ನೂ ಭಾರತ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಚರಣ್ ದಾಸ್ ಮೊಹಂತ್ ಅವರು ಭಾನುವಾರ ಹೇಳಿದ್ದಾರೆ. 
ಅಸ್ಸಾಂ ಎನ್ಆರ್'ಸಿ ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿಯೇ ಆಗಲೀ ಅಥವಾ ಅದಕ್ಕೂ ಹಿಂದೆಯೇ ಆಗಲಿ, ಆಶ್ರಯ ಅರಸಿಕೊಂಡು ಬರುವವರನ್ನು ಭಾರತ ಎಂದಿಗೂ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ. 
ಆಶ್ರಯ ಅರಸಿಕೊಂಡು ಭಾರತಕ್ಕೆ ಬರುವವರನ್ನು ನಾವೆಂದಿಗೂ ಹಿಂದಕ್ಕೆ ತಳ್ಳಿಲ್ಲ. ಇದು ನನ್ನ ಅಭಿಪ್ರಾಯವಾಗಿದೆ. ಕೆಲವರು ದೇಶಕ್ಕೆ ಅತಿಥಿಗಳಾಗಿ ಬಂದರೆ, ಇನ್ನೂ ಕೆಲ ಬಡವರು ಆಶ್ರಯ ಅರಸಿ ಬರುತ್ತಾರೆ. ಅಂತಹವರನ್ನು ನಾವು ದೇಶದಲ್ಲಿಟ್ಟುಕೊಳ್ಳಬೇಕು. ಅವರಿಗೆ ಭದ್ರತೆ ಹಾಗೂ ಸುರಕ್ಷತೆಗಳನ್ನು ನೀಡಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!