ಜೆಎನ್'ಯು ವಿದ್ಯಾರ್ಥಿ ಉಮರ್ ಖಾಲಿದ್ ಮೇಲೆ ಅನಾಮಧೇಯ ವ್ಯಕ್ತಿಯಿಂದ ಗುಂಡಿನ ದಾಳಿ 
ದೇಶ

ದೆಹಲಿ: ಜೆಎನ್'ಯು ವಿದ್ಯಾರ್ಥಿ ಉಮರ್ ಖಾಲಿದ್ ಮೇಲೆ ಅನಾಮಧೇಯ ವ್ಯಕ್ತಿಯಿಂದ ಗುಂಡಿನ ದಾಳಿ

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಉಮರ್ ಖಾಲಿದ್ ಮೇಲೆ ಅನಾಮಧೇಯ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆಂದು ಸೋಮವಾರ ತಿಳಿದುಬಂದಿದೆ...

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಉಮರ್ ಖಾಲಿದ್ ಮೇಲೆ ಅನಾಮಧೇಯ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆಂದು ಸೋಮವಾರ ತಿಳಿದುಬಂದಿದೆ. 
ರಾಜಧಾನಿ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದ ಆವರಣದಲ್ಲಿ ಉಮರ್ ಖಾಲಿದ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಉಮರ್ ಖಾಲಿದ್ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ವರದಿಗಳು ತಿಳಿಸಿವೆ. 
ಘಟನೆ ಕುರಿತಂತೆ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದು, ಕಾರ್ಯಕ್ರಮ ಹಿನ್ನಲೆಯಲ್ಲಿ ಸ್ಥಳಕ್ಕೆ ಹೋಗಿದ್ದವು. ಘಟನೆ ವೇಳೆ ನಾನು ಕೂಡ ಉಮರ್ ಖಾಲಿದ್ ಜೊತೆಯಲ್ಲಿದ್ದೆ. ಟೀ ಅಂಗಡಿ ಬಳಿ ನಿಂತಿದ್ದಾಗ ಬಿಳಿ ಬಣ್ಣದ ಅಂಗಿ ತೊಟ್ಟ ವ್ಯಕ್ತಿಯೊಬ್ಬ ಹತ್ತಿರ ಬಂದಿದ್ದ. ಬಳಿಕ ನಮ್ಮನ್ನು ತಳ್ಳಿ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದ. ಈ ವೇಳೆ ನಿಯಂತ್ರಣ ಕಳೆದುಕೊಂಡ ಖಾಲಿದ್ ಕೆಳಗೆ ಬಿದ್ದ. ಈ ವೇಳೆ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ. ಕೂಡಲೇ ದಾಳಿಕೋರನನ್ನು ಹಿಡಿಯಲು ನಾವು ಯತ್ನ ನಡೆಸಿದ್ದೆವು. ಆದರೆ, ಈ ವೇಳೆ ಆತ ಗಾಳಿಯಲ್ಲಿ ಗುಂಡು ಹಾರಿಸಲು ಆರಂಭಿಸಿದೆ. ಬಳಿಕ ಆತನ ಕೈಯಿಂದ ಪಿಸ್ತೂಲ್ ಕೆಳಗೆ ಬಿದ್ದಿತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT