ಬಿಜೆಪಿ ಸಂಸದ ಒಪಿ ಮಥುರ್ 
ದೇಶ

2019 ಚುನಾವಣೆ ಬಳಿಕ ದೇಶದಾದ್ಯಂತ ಎನ್ಆರ್'ಸಿ ಜಾರಿಗೆ ತರಲಾಗುವುದು: ಬಿಜೆಪಿ ಸಂಸದ

2019ರ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಇಡೀ ದೇಶದಾದ್ಯಂತ ರಾಷ್ಟ್ರೀಯ ಪೌರ ನೋಂದಣಿ (ಎನ್ಆರ್'ಸಿ)ಯನ್ನು ಜಾರಿಗೆ ತರಲಾಗುತ್ತದೆ ಎಂದು ಬಿಜೆಪಿ ಸಂಸದ ಒಪಿ ಮಥುರ್ ಅವರು ಸೋಮವಾರ ಹೇಳಿದ್ದಾರೆ...

ಜುಂಜುನು: 2019ರ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಇಡೀ ದೇಶದಾದ್ಯಂತ ರಾಷ್ಟ್ರೀಯ ಪೌರ ನೋಂದಣಿ (ಎನ್ಆರ್'ಸಿ)ಯನ್ನು ಜಾರಿಗೆ ತರಲಾಗುತ್ತದೆ ಎಂದು ಬಿಜೆಪಿ ಸಂಸದ ಒಪಿ ಮಥುರ್ ಅವರು ಸೋಮವಾರ ಹೇಳಿದ್ದಾರೆ, 
ಅಸ್ಸಾಂ ಎನ್ಆರ್'ಸಿ ಕರಡು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಅಸ್ಸಾಂ ನಲ್ಲಿ ಎನ್ಆರ್'ಸಿ ಕರಡು ಜಾರಿಗೆ ತರಲಾಗಿದೆ. ಇದೇ ರೀತಿ 2019ರ ಲೋಕಸಭಾ ಚುನಾವಣೆ ಬಳಿಕ ಇಡೀ ದೇಶದಾದ್ಯಂತ ಕೂಡ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. 
2019 ಚುನಾವಣೆ ಬಳಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಇಡೀ ದೇಶದಾದ್ಯಂತ ಎನ್ಆರ್'ಸಿ ಜಾರಿಗೆ ತರುತ್ತೇವೆ. ಎನ್ಆರ್'ಸಿ ಪಟ್ಟಿಯಿಂದಾಗಿ ಯಾವುದೇ ಭಾರತೀಯ ಪ್ರಜೆಗಳು ದೇಶವನ್ನು ಬಿಡುವುದಿಲ್ಲ. ದೇಶವನ್ನು ಧರ್ಮಶಾಲೆಯಾಗಲು ನಾವು ಬಿಡುವುದಿಲ್ಲ. ಅಕ್ರಮವಾಗಿ ಗಡಿ ದಾಟುವಿಕೆಯನ್ನು ಕಾನೂನಾತ್ಮಕವಾಗಿ ತಡೆಯುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT