ಯೋಗಿ ಆದಿತ್ಯನಾಥ್ 
ದೇಶ

2013 ಗಲಭೆ ಪ್ರಕರಣಗಳ ವಾಪಸ್: ಯೋಗಿ ಸರ್ಕಾರದ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ವಿರೋಧ!

2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಲಖನೌ: 2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿರೋಧಕ್ಕೆ ಆಡಳಿತಾತ್ಮಕ ಕಾರಣ ನೀಡಿರುವ ಮುಜಾಫರ್ ನಗರ ಸ್ಥಳೀಯ ಆಡಳಿತ, ಪ್ರಕರಣಗಳ ಬಗ್ಗೆ ಎಲ್ಲಾ ದೃಷ್ಟಿಯಿಂದಲೂ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ, ಪೊಲೀಸ್ ಹಾಗೂ ಪ್ರಾಸಿಕ್ಯೂಷನ್ ನ ವರದಿಯ ಆಧಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ದೃಷ್ಟಿಕೋನಗಳನ್ನು ಹೇಳಿದ್ದೇವೆ ಎಂದು ಜಿಲ್ಲಾ ದಂಡಾಧಿಕಾರಿ ಹೇಳಿದ್ದಾರೆ. 
2013 ರ ಮುಜಾಫರ್ ನಗರ ಹಾಗೂ ಶಾಮ್ಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಹೆಸರೂ ಕೇಳಿಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!