ಯೋಗಿ ಆದಿತ್ಯನಾಥ್ 
ದೇಶ

2013 ಗಲಭೆ ಪ್ರಕರಣಗಳ ವಾಪಸ್: ಯೋಗಿ ಸರ್ಕಾರದ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ವಿರೋಧ!

2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಲಖನೌ: 2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ವಾಪಸ್ ಪಡೆಯುವ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ಧಾರಕ್ಕೆ ಮುಜಾಫರ್ ನಗರ ಸ್ಥಳೀಯ ಆಡಳಿತ ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿರೋಧಕ್ಕೆ ಆಡಳಿತಾತ್ಮಕ ಕಾರಣ ನೀಡಿರುವ ಮುಜಾಫರ್ ನಗರ ಸ್ಥಳೀಯ ಆಡಳಿತ, ಪ್ರಕರಣಗಳ ಬಗ್ಗೆ ಎಲ್ಲಾ ದೃಷ್ಟಿಯಿಂದಲೂ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ, ಪೊಲೀಸ್ ಹಾಗೂ ಪ್ರಾಸಿಕ್ಯೂಷನ್ ನ ವರದಿಯ ಆಧಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ದೃಷ್ಟಿಕೋನಗಳನ್ನು ಹೇಳಿದ್ದೇವೆ ಎಂದು ಜಿಲ್ಲಾ ದಂಡಾಧಿಕಾರಿ ಹೇಳಿದ್ದಾರೆ. 
2013 ರ ಮುಜಾಫರ್ ನಗರ ಹಾಗೂ ಶಾಮ್ಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಹೆಸರೂ ಕೇಳಿಬಂದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT