ನರೇಂದ್ರ ಮೋದಿ 
ದೇಶ

ಆಯುಷ್ಮಾನ್ ಭಾರತ್ ಯೋಜನೆ ಘೋಷಣೆ, 50 ಕೋಟಿ ಜನರಿಗೆ ಪ್ರಯೋಜನ: ಪ್ರಧಾನಿ ಮೋದಿ

72ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ನಾಲ್ಕನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್

ನವದೆಹಲಿ: 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ನಾಲ್ಕನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. 
ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಣೆ ಮಾಡಿದರು. ಇದೇ ವೇಳೆ ದೇಶದ ಜನತೆ ಆರೋಗ್ಯವಾಗಿರಬೇಕು ಎಂಬ ದೃಷ್ಟಿಯಿಂದ ಪ್ರಧಾನಮಂತ್ರಿ ಜನ ಆರೋಗ್ಯ ಅಭಿಯಾನ ಘೋಷಣೆಯನ್ನು ಮಾಡಿದರು.
ಆಯುಷ್ಮಾನ್ ಭಾರತ್ ಯೋಜನೆಯಿಂದ ದೇಶದ 10 ಕೋಟಿ ಕುಟುಂಬ, 50 ಕೋಟಿ ಜನರಿಗೆ ಪ್ರಯೋಜನವಾಗಲಿದೆ. ಈ ಯೋಜನೆ ಮೂಲಕ ಗಂಭೀರ ಕಾಯಿಲೆಗಳಿಗೆ ತುತ್ತಾಗಿರುವ ಜನರಿಗೆ ಯಾವುದೇ ಆಸ್ಪತ್ರೆಯಲ್ಲಾದರೂ ಉಚಿತ ಚಿಕಿತ್ಸೆ ಸಿಗುತ್ತದೆ.
ಸೆಪ್ಟೆಂಬರ್ 25ರಿಂದ ಪ್ರಧಾನಮಂತ್ರಿ ಜನ ಆರೋಗ್ಯ ಅಭಿಯಾನ ಆರಂಭಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT