ಜಮ್ಮು-ಕಾಶ್ಮೀರ ಸುಧಾರಣೆಗೆ ಮಾಸ್ಟರ್ ಪ್ಲ್ಯಾನ್ ಬಹಿರಂಗಪಡಿಸಿದ ಪ್ರಧಾನಿ ಮೋದಿ! 
ದೇಶ

ಜಮ್ಮು-ಕಾಶ್ಮೀರ ಸುಧಾರಣೆಗೆ ಮಾಸ್ಟರ್ ಪ್ಲ್ಯಾನ್ ಬಹಿರಂಗಪಡಿಸಿದ ಪ್ರಧಾನಿ ಮೋದಿ!

72 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ನವದೆಹಲಿ: 72 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. 
ಸ್ವಾತಂತ್ರ್ಯ ದಿನದಂದು ಕಾಶ್ಮೀರದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸ್ಮರಿಸಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರು ಇನ್ಸಾನಿಯತ್, ಕಾಶ್ಮೀತ್, ಜಮುರಿಯತ್ ಎಂದಿದ್ದರು. ಜಮ್ಮು-ಕಾಶ್ಮೀರದ ಪ್ರತಿ ಸಮಸ್ಯೆಯನ್ನು ಜನತೆಯೊಂದಿಗಿನ ಪ್ರೀತಿಯಿಂದ ಬಗೆಹರಿಸಬಹುದೇ ಬದಲು ಬುಲೆಟ್ ಗಳಿಂದಲ್ಲ ಎಂದು ಹೇಳಿದ್ದೇನೆ. ನಮ್ಮ ಸರ್ಕಾರ ಜಮ್ಮು-ಕಾಶ್ಮೀರದ ಎಲ್ಲಾ ವರ್ಗದ ಜನತೆಯ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT