ಎಲ್ಲರನ್ನೂ ಅಚ್ಚರಿಗೊಳಿಸಿತ್ತು ಅಟಲ್ ಜೀ ಹೇಳಿದ್ದ ತಮ್ಮ ಬ್ರಹ್ಮಚರ್ಯದ ಸತ್ಯ! 
ದೇಶ

ಎಲ್ಲರನ್ನೂ ಅಚ್ಚರಿಗೊಳಿಸಿತ್ತು ಅಟಲ್ ಜೀ ಹೇಳಿದ್ದ ತಮ್ಮ ಬ್ರಹ್ಮಚರ್ಯದ ಸತ್ಯ!

ಕವಿ ಹೃದಯದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಲ್ಲಿ ನೇರ, ನಿಷ್ಠುರ ನಡೆಯೂ ಇತ್ತು. ಇದ್ದದ್ದನ್ನು ಇದ್ದ ಹಾಗೆಯೇ ಹೇಳುವ ನೇರವಂತಿಕೆಯಿಂದಲೇ ಜನಮನ ಗೆದ್ದ ಪ್ರಧಾನಿ ಅವರು.

ನವದೆಹಲಿ: ಕವಿ ಹೃದಯದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಲ್ಲಿ ನೇರ, ನಿಷ್ಠುರ ನಡೆಯೂ ಇತ್ತು. ಇದ್ದದ್ದನ್ನು ಇದ್ದ ಹಾಗೆಯೇ ಹೇಳುವ ನೇರವಂತಿಕೆಯಿಂದಲೇ ಜನಮನ ಗೆದ್ದ ಪ್ರಧಾನಿ ಅವರು. 
ಸರ್ಕಾರವನ್ನು ಪಾರದರ್ಶಕವಾಗಿ ನಡೆಸುವುದಷ್ಟೇ ಅಲ್ಲದೇ, ತಮ್ಮ ವ್ಯಕ್ತಿತ್ವವನ್ನೂ ಪಾರದರ್ಶಕವಾಗಿಟ್ಟುಕೊಂಡಿದ್ದ ವಾಜಪೇಯಿ, ತಾವು ಅವಿವಾಹಿತರಷ್ಟೇ, ಬ್ರಹ್ಮಚಾರಿಯಲ್ಲ ಎಂಬುದನ್ನು ನಿರ್ಭಿಡೆಯಿಂದ ಹೇಳಿದ್ದರು. 
ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡುತ್ತಿದ್ದ ಆಟಲ್ ಜಿ ತಮ್ಮ ವಿವಾಹದ ಕುರಿತು ಮಾತನಾಡುತ್ತಾ,  ಹಾಸ್ಯದ ಧಾಟಿಯಲ್ಲಿ ತಾವು ವಿವಾಹವಾಗಿಲ್ಲ, ಏಕೆಂದರೆ ಯಾವ ಮಹಿಳೆಯೂ ತಮ್ಮನ್ನು ವಿವಾಹವಾಗುವುದಕ್ಕೆ ಇಷ್ಟಪಡುತ್ತಿರಲಿಲ್ಲ ಎಂದಿದ್ದರು. ಅಟಲ್ ಜೀ ಅವರ ಬಹುಮುಖ ಪ್ರತಿಭೆಯ ವ್ಯಕ್ತಿತ್ವಕ್ಕೆ ಕವಿತ್ವ ಸಂಗೀತ, ಸಿನಿಮಾಯೆಡಿಗಿನ ಅವರ ಆಸಕ್ತಿಗಳೂ  ಭೂಷಣವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT