ವಾಜಪೇಯಿ 
ದೇಶ

ಮಾಜಿ ಪ್ರಧಾನಿ ವಾಜಪೇಯಿಯವರನ್ನು 'ಗದ್ದಾರ್' ಎಂದಿದ್ದ ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅಜಾತಶತ್ರು ಎನ್ನಲಾಗುತ್ತೆ. ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು, ಅವರ ಹಲವು ವಿರೋಧಿಗಳು ಅವರನ್ನು Right Man in Wrong Party

ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅಜಾತಶತ್ರು ಎನ್ನಲಾಗುತ್ತೆ. ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು, ಅವರ ಹಲವು ವಿರೋಧಿಗಳು ಅವರನ್ನು Right Man in Wrong Party ಎನ್ನುತ್ತಿದ್ದರು. ಆದರೆ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಮಾತ್ರ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು. 
1999 ರಲ್ಲಿ ಉಜ್ಜೈನ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸೋನಿಯಾ ಗಾಂಧಿ ಅಂದಿನ ಪ್ರಧಾನಿ ವಾಜಪೇಯಿ ಅವರನ್ನು ಗದ್ದಾರ್ (ದೇಶದ್ರೋಹಿ) ಎಂದು ಹೇಳಿದ್ದರು. ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದ ಬಿಜೆಪಿ ಸೋನಿಯಾ ಗಾಂಧಿ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT