ಸಂಗ್ರಹ ಚಿತ್ರ 
ದೇಶ

ಮಾಜಿ ಪ್ರಧಾನಿ ವಾಜಪೇಯಿ ವಿಧಿವಶ: ಮಧ್ಯಾಹ್ನ 1ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ನ್ಯಾಯಾಲಯಗಳು

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಇಹಲೋಕ ತ್ಯಜಿಸುವ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಹಾಗೂ ಇತರೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಶುಕ್ರವಾರ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ...

ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಇಹಲೋಕ ತ್ಯಜಿಸುವ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಹಾಗೂ ಇತರೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಶುಕ್ರವಾರ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ. 
ವಾಜಪೇಯಿಯವರ ಪಾರ್ಥೀವ ಶರೀರವನ್ನು ಕಷ್ಣ ಮೆನನ್ ಮಾರ್ಗ್ ದಲ್ಲಿರುವ ಅವರ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಕಂಡೊಯ್ಯಲಾಗಿದ್ದು, ದೆಹಲಿಯ ದೀನ ದಯಾಳ್ ಉಪಾಧ್ಯಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 1.30ರವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 
ಹೀಗಾಗಿ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಾಜಪೇಯಿಯವರ ಅಂತಿಮ ದರ್ಶನ ಪಡೆಯುವ ಸಲುವಾಗಿ ನ್ಯಾಯಾಲಯದ ಕಾರ್ಯವನ್ನು ಇಂದು ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ನಿಗದಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT