ಸುಪ್ರೀಂ 
ದೇಶ

ಮುಲ್ಲಪೆರಿಯಾರ್ ಜಲಾಶಯದ ನೀರಿನ ಮಟ್ಟ 3 ಅಡಿ ಕಡಿಮೆ ಮಾಡಲು ಸುಪ್ರೀಂ ನಿರ್ದೇಶನ

ಪ್ರಹಾವಕ್ಕೆ ಸಿಲುಕಿರುವ ಕೇರಳದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮುಲ್ಲಪೆರಿಯಾರ್ ಜಲಾಶಯದ ನೀರು ಸಂಗ್ರಹ ಮಟ್ಟವನ್ನು 3 ಅಡಿಗಳಷ್ಟು ಕಡಿಮೆ ಮಾಡಲು ಸೂಚನೆ ನೀಡಿದೆ.

ಪ್ರಹಾವಕ್ಕೆ ಸಿಲುಕಿರುವ ಕೇರಳದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮುಲ್ಲಪೆರಿಯಾರ್ ಜಲಾಶಯದ ನೀರು ಸಂಗ್ರಹ ಮಟ್ಟವನ್ನು 3 ಅಡಿಗಳಷ್ಟು ಕಡಿಮೆ ಮಾಡಲು ಸೂಚನೆ ನೀಡಿದೆ. 
ಮುಲ್ಲಪೆರಿಯಾರ್ ಜಲಾಶಯದ ವಿಪತ್ತು ನಿರ್ವಹಣಾ ಉಪಸಮಿತಿಗೆ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ. ಸುಮಾರು 142 ಅಡಿ ಇರುವ ಜಲಾಶಯವನ್ನು 139 ಅಡಿಗಳಿಗೆ ಇಳಿಸುವುದನ್ನು ಪರಿಗಣಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. 
ನ್ಯಾ.ದೀಪಕ್ ಮಿಶ್ರಾ ಹಾಗೂ ನ್ಯಾ.ಇಂದು ಮಲ್ಹೋತ್ರ ಅವರಿದ್ದ ವಿಭಾಗೀಯ ಪೀಠ ಕೇರಳದ ಪ್ರವಾಹ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಉಪಸಮಿತಿ ನಡೆ ನಾಳೆ ಸಭೆ ನಡೆಸಬೇಕು, ತಮಿಳುನಾಡು, ಕೇರಳ ರಾಜ್ಯದ ಮುಖ್ಯಕಾರ್ಯದರ್ಶಿಗಳೂ ಭಾಗಿಯಾಗಿರಬೇಕೆಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT