ಅಯ್ಯಪ್ಪಸ್ವಾಮಿ ದೇವಸ್ಥಾನ 
ದೇಶ

ಶಬರಿಮಲೆ ದರ್ಶನಕ್ಕೆ ಆಗಮಿಸದಂತೆ ಅಯ್ಯಪ್ಪ ಭಕ್ತರಿಗೆ ಮನವಿ

ಪ್ರವಾಹದಿಂದಾಗಿ ಪಂಪಾ ನದಿ ತುಂಬಿ ಹರಿಯುತ್ತಿದ್ದು, ಓಣಂಗೆ ಶಬರಿಮಲೆ ದೇವಸ್ಥಾನಕ್ಕೆ ಆಗಮಿಸದಂತೆ...

ಶಬರಿಮಲೆ: ಪ್ರವಾಹದಿಂದಾಗಿ ಪಂಪಾ ನದಿ ತುಂಬಿ ಹರಿಯುತ್ತಿದ್ದು, ಓಣಂಗೆ ಶಬರಿಮಲೆ ದೇವಸ್ಥಾನಕ್ಕೆ ಆಗಮಿಸದಂತೆ ತಿರುವಂಕೂರು ದೇವಸ್ವಂ ಮಂಡಳಿ ಮಂಗಳವಾರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಮನವಿ ಮಾಡಿದೆ.
ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಹಾಳಾಗಿದ್ದು, ಭಾರೀ ಮಳೆಯಿಂದಾಗಿ ಹಲವಾರು ಮರಗಳು ರಸ್ತೆಯಲ್ಲಿ ಬಿದ್ದಿವೆ ಎಂದು ದೇವಸ್ವಂ ಮಂಡಳಿ ಎಚ್ಚರಿಸಿದೆ.
ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ ಓಣಂ ಪೂಜೆ ಆರಂಭವಾಗಲಿದ್ದು, ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT