ಕೇರಳ ಪ್ರವಾಹ 
ದೇಶ

ಕೇರಳದಲ್ಲಿ ನೌಕಪಡೆ ರಕ್ಷಣಾ ಕಾರ್ಯಾಚರಣೆ ಅಂತ್ಯ

ಪ್ರವಾಹ ಪೀಡಿತ ಕೇರಳದಲ್ಲಿ 14 ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಸಿದ ದಕ್ಷಿಣ ನೌಕಪಡೆ ರಕ್ಷಣಾ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದೆ.

ಕೊಚ್ಚಿ: ಪ್ರವಾಹ ಪೀಡಿತ ಕೇರಳದಲ್ಲಿ 14 ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಸಿದ ದಕ್ಷಿಣ ನೌಕಪಡೆ ರಕ್ಷಣಾ  ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದೆ.
ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ  ಸ್ಥಳಾಂತರಿಸುವಿಕೆಗೆ ಹೆಚ್ಚಿನ ಮನವಿ ಬರುತ್ತಿಲ್ಲ ಎಂದು ನೌಕಪಡೆ ಹೇಳಿಕೆಯಲ್ಲಿ ತಿಳಿಸಿದೆ.
ಕೇರಳ ಸರ್ಕಾರದ  ಸಹಯೋಗದಲ್ಲಿ ಆಗಸ್ಟ್ 9 ರಿಂದಲೂ ಆಪರೇಷನ್ ಮ್ಯಾಡದ್ ಕಾರ್ಯಾಚರಣೆ ಕೈಗೊಂಡು  ಒಟ್ಟಾರೇ,  ಸುಮಾರು 16, 005 ಜನರನ್ನು  ರಕ್ಷಿಸಲಾಗಿದೆ ಎಂದು ರಕ್ಷಣಾ ಇಲಾಖೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೇರಳ ವಿಪತ್ತು ನಿರ್ವಹಣಾ ನಿಯಂತ್ರಣ ಕೇಂದ್ರದ ಮಾಹಿತಿ ಪ್ರಕಾರ ಆಗಸ್ಟ್ 8 ರಿಂದಲೂ ಉಂಟಾದ ಭೀಕರ ಪ್ರವಾಹದಿಂದಾಗಿ 231 ಜನರು ಮೃತಪಟ್ಟಿದ್ದು, 32 ಜನರು ನಾಪತ್ತೆಯಾಗಿದ್ದಾರೆ.  3.91 ಲಕ್ಷ ಕುಟುಂಬಕ್ಕೆ ಸೇರಿದ ಸುಮಾರು 14.50 ಲಕ್ಷ ಜನರು ಇಂದಿಗೂ  ರಾಜ್ಯದಾದ್ಯಂತ ತೆರಿದಿರುವ 3 879 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT