ಪ್ರಧಾನಿ ಜಾಗರೂಕರಾಗಿದ್ದಿದ್ದರೆ ಡೋಕ್ಲಾಮ್ ವಿವಾದವನ್ನು ತಪ್ಪಿಸಬಹುದಿತ್ತು: ರಾಹುಲ್ ಗಾಂಧಿ 
ದೇಶ

ಪ್ರಧಾನಿ ಜಾಗರೂಕರಾಗಿದ್ದಿದ್ದರೆ ಡೋಕ್ಲಾಮ್ ವಿವಾದವನ್ನು ತಪ್ಪಿಸಬಹುದಿತ್ತು: ರಾಹುಲ್ ಗಾಂಧಿ

ಡೋಕ್ಲಾಮ್ ವಿವಾದ ಏಕಾ ಏಕಿ ಉಂಟಾಗಿದ್ದಲ್ಲ, ಅದು ಘಟನಾವಳಿಗಳ ಸರಣಿ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯಿಂದ ಇದ್ದಿದ್ದರೆ ಅದನ್ನು ತಡೆಯಬಹುದಾಗಿತ್ತು

ಲಂಡನ್: ಡೋಕ್ಲಾಮ್ ವಿವಾದ ಏಕಾ ಏಕಿ ಉಂಟಾಗಿದ್ದಲ್ಲ, ಅದು ಘಟನಾವಳಿಗಳ ಸರಣಿ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯಿಂದ ಇದ್ದಿದ್ದರೆ ಅದನ್ನು ತಡೆಯಬಹುದಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಲಂಡನ್ ನಲ್ಲಿ ಕಾರ್ಯತಂತ್ರ ಅಧ್ಯಯನಗಳಿಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ಡೊಕ್ಲಾಮ್ ವಿವಾದ ಏಕಾಏಕಿ ಸಂಭವಿಸಿದ್ದಲ್ಲ ಅದೊಂದು ಪ್ರಕ್ರಿಯೆಯೇ ಅಗಿದ್ದು, ಪ್ರಧಾನಿ ಅದನ್ನು ಜಾಗರೂಕತೆಯಿಂದ ವೀಕ್ಷಿಸಿದ್ದರೆ ಡೊಕ್ಲಾಮ್ ವಿವಾದವನ್ನು ತಡೆಯಬಹುದಾಗಿತ್ತು. ಡೊಕ್ಲಾಮ್ ವಿವಾದದ ನಂತರವೂ ಚೀನಾದವರು ಅದೇ ಪ್ರದೇಶದಲ್ಲಿದ್ದಾರೆ ಎಂಬುದು ವಾಸ್ತವ  ಸಂಗತಿ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT