ರಣದೀಪ್ ಹೂಡಾ 
ದೇಶ

ಕೇರಳ ಸಂತ್ರಸ್ತರ ಸೇವೆಯಲ್ಲಿ ಬಾಲಿವುಡ್ ನಟ ರಣದೀಪ್ ಹೂಡಾ!

ಮಹಾ ಜಲಪ್ರಳಯದಿಂದ ತತ್ತರಿಸಿರುವ ಕೇರಳಕ್ಕೆ ಸಿಖ್ ಸಮುದಾಯದ ಸ್ವಯಂ ಸೇವಾ ಸಂಸ್ಥೆ ಖಾಲ್ಸಾ ಏಡ್ ನ ಕಾರ್ಯಕರ್ತರು ತೆರಳಿದ್ದು ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ...

ತಿರುವನಂತಪುರಂ: ಮಹಾ ಜಲಪ್ರಳಯದಿಂದ ತತ್ತರಿಸಿರುವ ಕೇರಳಕ್ಕೆ ಸಿಖ್ ಸಮುದಾಯದ ಸ್ವಯಂ ಸೇವಾ ಸಂಸ್ಥೆ ಖಾಲ್ಸಾ ಏಡ್ ನ ಕಾರ್ಯಕರ್ತರು ತೆರಳಿದ್ದು ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ. 
ಅದಾಗಲೇ ಖಾಲ್ಸಾ ಏಡ್ ನ ಕಾರ್ಯಕರ್ತರು ಕೇರಳದಲ್ಲಿ ಬೀಡು ಬಿಟ್ಟಿದ್ದು ಸಂತ್ರಸ್ತರಿಗೆ ಆಹಾರವನ್ನು ಪೂರೈಸುತ್ತಿದ್ದಾರೆ. ಖಾಲ್ಸಾ ಏಡ್ ಮೊದಲಿಗೆ 2000 ಜನರಿಗೆ ಆಹಾರ ಪೂರೈಸುವ ಉದ್ದೇಶ ಹೊಂದಿತ್ತು. ಆದರೆ ಅವರಿಗೆ ನೆರವಿನ ಮಹಾಪೂರ ಸಿಕ್ಕಿದ್ದರಿಂದ ಇದೀಗ 15 ಸಾವಿರ ಜನರಿಗೆ ಪ್ರತಿನಿತ್ಯ ಆಹಾರ ಪೂರೈಸುತ್ತಿದ್ದಾರೆ. 
ಇನ್ನು ಬಾಲಿವುಡ್ ನಟ ರಣದೀಪ್ ಹೂಡ ಸಹ ಖಾಲ್ಸಾ ಏಡ್ ಜೊತೆ ಕೈಜೋಡಿಸಿದ್ದು ಕೇರಳ ಸಂತ್ರಸ್ತರಿಗೆ ಆಹಾರ ಬಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 
ರಣದೀಪ್ ಹೂಡಾ ನಿರಾಶ್ರಿತರಿಗೆ ಆಹಾರ ಬಡಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಆಗಿದ್ದು ಬಾಲಿವುಡ್ ನಟನ ಕಾರ್ಯಕ್ಕೆ ನೆಟಿಜನ್ಸ್ ಮೆಚ್ಚುಗೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT