ಅಟಲ್ ಬಿಹಾರಿ ವಾಜಪೇಯಿ 
ದೇಶ

ದೆಹಲಿಯ ರಾಮ್ ಲೀಲಾ ಮೈದಾನಕ್ಕೆ ಮಾಜಿ ಪ್ರಧಾನಿ ವಾಜಪೇಯಿ ಹೆಸರು?

: ನಗರದ ರಾಮ್ ಲೀಲಾ ಮೈದಾನಕ್ಕೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಅವರ ಹೆಸರನ್ನಿಡುವಂತೆ ದೆಹಲಿ ಮುನಿಸಿಪಲ್ ./.

ನವದೆಹಲಿ: ನಗರದ ರಾಮ್ ಲೀಲಾ ಮೈದಾನಕ್ಕೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಅವರ ಹೆಸರನ್ನಿಡುವಂತೆ ದೆಹಲಿ ಮುನಿಸಿಪಲ್ ಕಾರ್ಪೋರೇಷನ್ ಪ್ರಸ್ತಾವನೆ ಮಾಡಲಾಗಿದೆ.
ದೆಹಲಿಯ ಐತಿಹಾಸಿಕ ರಾಮ್ ಲೀಲಾ ಮೈದಾನದಲ್ಲಿ ಹಲವು ರಾಜಕೀಯ ರ್ಯಾಲಿಗಳು, ಸಭೆ, ಸಮಾರಂಭ, ಹಬ್ಬ ಹಾಗೂ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. 
ವಾಜಪೇಯಿ ಅವರು ದೇಶಕಂಡ ಅದ್ಭುತ ಆಡಳಿತಗಾರ, ಹೀಗಾಗಿ ಅವರ ಹೆಸರನ್ನು ರಾಮ ಲೀಲಾ ಮೈದಾನಕ್ಕೆ ನಾಮಕರಣ ಮಾಡಬೇಕೆಂದು ಹಲವು ನಾಯಕರು ಒತ್ತಾಯಿಸಿದ್ದಾರೆ.
ಇನ್ನೂ ವಾಜಪೇಯಿ ಅವರ ಗೌರವಾರ್ಥ ಜಾರ್ಖಂಡ್ ಸರ್ಕಾರ ಕೂಡ ಹಲವು ಸ್ಥಳಗಳಿಗೆ ವಾಜಪೇಯಿ ಅವರ ಹೆಸರನ್ನಿಡಲು ನಿರ್ಧರಿಸಿದೆ.
ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು, ಅಟಲ್ ಬಿಹಾರಿ ವಾಜಪೇಯಿ ಸಾಹಿಬ್ ಗಂಝ್ ಹಾರ್ಬರ್ ಎಂದು ನಾಮ ಕರಣ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿ

ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ: ಕಾರಣ DMK!

"ಕೋವಿಡ್ ನಂತಹ ಪರಿಸ್ಥಿತಿ": ಪ್ರಧಾನಿ ಮೋದಿಯ ಹೇಳಿಕೆ ಜನರನ್ನು ಭಯಭೀತಗೊಳಿಸಿದೆ'

ಒಳ್ಳೆ ವಿಚಾರಗಳು ‘propaganda’ ಆದರೆ ಆಗಲಿ ಬಿಡಿ! (ತೆರೆದ ಕಿಟಕಿ)

"ನಾವು ಈಗ ಸುರಕ್ಷಿತವಾಗಿದ್ದೇವೆ": ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಮಂಗಳೂರಿನ ನಾವಿಕ

SCROLL FOR NEXT