ಪ್ರಧಾನಿ ನರೇಂದ್ರಮೋದಿ 
ದೇಶ

ರಾಷ್ಟ್ರವು ಕೇರಳದೊಂದಿಗೆ ನಿಂತಿದೆ: ಪ್ರಧಾನಿ ಮೋದಿ ಓಣಂ ಶುಭ ಸಂದೇಶ

ವಿನಾಶಕಾರಿ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಕೇರಳದ ಜನತೆಗೆ ಓಣಂ ಹಬ್ಬ ಹೊಸ ಶಕ್ತಿ ನೀಡುವ ವಿಶ್ವಾಸವಿದೆ. ರಾಷ್ಟ್ರವು ಕೇರಳದೊಂದಿಗೆ ನಿಂತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ನವದೆಹಲಿ: ವಿನಾಶಕಾರಿ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಕೇರಳದ ಜನತೆಗೆ ಓಣಂ ಹಬ್ಬ ಹೊಸ ಶಕ್ತಿ ನೀಡುವ ವಿಶ್ವಾಸವಿದೆ. ರಾಷ್ಟ್ರವು ಕೇರಳದೊಂದಿಗೆ ನಿಂತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ  ವಿನಾಶಕಾರಿ ಪ್ರವಾಹ ಎದುರಿಸಿದ ಕೇರಳದ   ಜನತೆಗೆ  ಓಣಂ ಹೊಸ ಶಕ್ತಿ  ನೀಡಲಿ ಎಂದು ಟ್ವೀಟರ್ ನಲ್ಲಿ ಪ್ರಧಾನಿ ಶುಭ ಸಂದೇಶ ಕೋರಿದ್ದಾರೆ

ಇಡೀ ರಾಷ್ಟ್ರವು  ಕೇರಳ ರಾಜ್ಯದ ಭುಜದೊಂದಿಗೆ ಭುಜ ಕೊಟ್ಟಿ ನಿಂತಿದೆ ಮತ್ತು ಅದರ ಪ್ರಜೆಗಳ ಸಂತೋಷ ಮತ್ತು ಪ್ರಜ್ಞೆಗಾಗಿ ಪ್ರಾರ್ಥಿಸುತ್ತಿದೆ ಎಂದು ಅವರು ಹೇಳಿದ್ದಾರೆ.

 ಆಗಸ್ಟ್ 8 ರಿಂದ ಸುರಿದ ಮಹಾಮಳೆಯಿಂದಾಗಿ ಕೇರಳದಲ್ಲಿ ಪ್ರವಾಹ ಉಂಟಾಗಿ 231 ಜನರು ಸಾವವನ್ನಪ್ಪಿದ್ದರು. ಶತಮಾನದಲ್ಲಿಯೇ ಅತಿ ಭೀಕರ  ಪ್ರವಾಹಕ್ಕೆ ಕೇರಳ ರಾಜ್ಯ ಸಾಕ್ಷಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT