ಪ್ರಧಾನಿ ನರೇಂದ್ರಮೋದಿ 
ದೇಶ

ರಾಷ್ಟ್ರವು ಕೇರಳದೊಂದಿಗೆ ನಿಂತಿದೆ: ಪ್ರಧಾನಿ ಮೋದಿ ಓಣಂ ಶುಭ ಸಂದೇಶ

ವಿನಾಶಕಾರಿ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಕೇರಳದ ಜನತೆಗೆ ಓಣಂ ಹಬ್ಬ ಹೊಸ ಶಕ್ತಿ ನೀಡುವ ವಿಶ್ವಾಸವಿದೆ. ರಾಷ್ಟ್ರವು ಕೇರಳದೊಂದಿಗೆ ನಿಂತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ನವದೆಹಲಿ: ವಿನಾಶಕಾರಿ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಕೇರಳದ ಜನತೆಗೆ ಓಣಂ ಹಬ್ಬ ಹೊಸ ಶಕ್ತಿ ನೀಡುವ ವಿಶ್ವಾಸವಿದೆ. ರಾಷ್ಟ್ರವು ಕೇರಳದೊಂದಿಗೆ ನಿಂತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ  ವಿನಾಶಕಾರಿ ಪ್ರವಾಹ ಎದುರಿಸಿದ ಕೇರಳದ   ಜನತೆಗೆ  ಓಣಂ ಹೊಸ ಶಕ್ತಿ  ನೀಡಲಿ ಎಂದು ಟ್ವೀಟರ್ ನಲ್ಲಿ ಪ್ರಧಾನಿ ಶುಭ ಸಂದೇಶ ಕೋರಿದ್ದಾರೆ

ಇಡೀ ರಾಷ್ಟ್ರವು  ಕೇರಳ ರಾಜ್ಯದ ಭುಜದೊಂದಿಗೆ ಭುಜ ಕೊಟ್ಟಿ ನಿಂತಿದೆ ಮತ್ತು ಅದರ ಪ್ರಜೆಗಳ ಸಂತೋಷ ಮತ್ತು ಪ್ರಜ್ಞೆಗಾಗಿ ಪ್ರಾರ್ಥಿಸುತ್ತಿದೆ ಎಂದು ಅವರು ಹೇಳಿದ್ದಾರೆ.

 ಆಗಸ್ಟ್ 8 ರಿಂದ ಸುರಿದ ಮಹಾಮಳೆಯಿಂದಾಗಿ ಕೇರಳದಲ್ಲಿ ಪ್ರವಾಹ ಉಂಟಾಗಿ 231 ಜನರು ಸಾವವನ್ನಪ್ಪಿದ್ದರು. ಶತಮಾನದಲ್ಲಿಯೇ ಅತಿ ಭೀಕರ  ಪ್ರವಾಹಕ್ಕೆ ಕೇರಳ ರಾಜ್ಯ ಸಾಕ್ಷಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT