ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು 
ದೇಶ

ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು

ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು...

ನವದೆಹಲಿ: ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು. 
ಶಾಲಾ ಮಕ್ಕಳು, ಅಂಗವಿಕಲರು ಪ್ರಧಾನಿ ಮೋದಿ ಹಾಗೂ ಕೋವಿಂದ್ ಅವರಿಗೆ ರಾಖಿ ಕಟ್ಟಿ ಸಂಭ್ರಮವನ್ನು ಆಚರಿಸಿದರು. 
ಗುಜರಾತ್ ರಾಜ್ಯ ಮಹಿಳಾ ಸಂಸದರು, ಉತ್ತರಪ್ರದೇಶ ಮತ್ತು ವಾರಣಾಸಿಯ ವಿಧವೆಯರೂ ಕೂಡ ಪ್ರಧಾನಿ ಮೋದಿಯವರಿಗೆ ರಾಖಿ ಕಟ್ಟಿ ಸಂತಸವನ್ನು ಹಂಚಿಕೊಂಡರು. 
ಇನ್ನು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ಸಂಸತವನ್ನು ಹಂಚಿಕೊಂಡರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT