Sharad Yadav 
ದೇಶ

ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸಬೇಕು: ಶರದ್ ಯಾದವ್

ಇವಿಎಂ ಗಳ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕೆಂದು ಲೋಕತಾಂತ್ರಿಕ ಜನತಾದಳ(ಎಲ್ ಜೆಡಿ) ನಾಯಕ ಶರದ್ ಯಾದವ್ ಆಗ್ರಹಿಸಿದ್ದಾರೆ.

ನವದೆಹಲಿ: ಇವಿಎಂ ಗಳ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕೆಂದು ಲೋಕತಾಂತ್ರಿಕ ಜನತಾದಳ(ಎಲ್ ಜೆಡಿ) ನಾಯಕ ಶರದ್ ಯಾದವ್ ಆಗ್ರಹಿಸಿದ್ದಾರೆ. 
ಮತಯಂತ್ರಗಳ ಕುರಿತು ಹಲವು ಅನುಮಾನಗಳೆದ್ದಿವೆ, ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಚುನಾವಣಾ ಆಯೋಗ ವಿವಿಪ್ಯಾಟ್ ಬಗ್ಗೆ ನೀಡಿದ್ದ ಭರವಸೆಗಳನ್ನೂ ಈಡೇರಿಸಿಲ್ಲ, ಆದ್ದರಿಂದ ಈ ಬಾರಿಯ ಚುನಾವಣೆ ಬ್ಯಾಲೆಟ್ ಪೇಪರ್ ನಲ್ಲೇ ನಡೆಸಬೇಕೆಂದು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ. 
ಮತಯಂತ್ರಗಳ ದೋಷಗಳಿಂದಾಗಿ ಜನತೆ  ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಇದು ಪ್ರಜಾಪ್ರಭುತ್ವಕ್ಕೆ ಮಾರಕ, ಆದ್ದರಿಂದ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲೆ ನಡೆಸಬೇಕೆಂದು ಶರದ್ ಯಾದವ್ ಹೇಳಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷದ ನಾಯಕರೊಂದಿಗೆ ಕೇಂದ್ರ ಚುನಾವಣಾ ಆಯೋಗ ಸಭೆ ನಡೆಸುವ ಸಂದರ್ಭದಲ್ಲೆ ಶರದ್ ಯಾದವ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT