ಪಿಣರಾಯ್ ವಿಜಯನ್ 
ದೇಶ

ವಿಶ್ವದೆಲ್ಲೆಡೆಯ ಎಲ್ಲಾ ಮಲಯಾಳಿಗಳು ತಮ್ಮ 1 ತಿಂಗಳ ವೇತನ ನೀಡಿ: ಸಿಎಂ ಪಿಣರಾಯ್ ವಿಜಯನ್ ಆಗ್ರಹ

ಜಗತ್ತಿನಾದ್ಯಂತ ಇರುವ ಎಲ್ಲಾ ಮಲಯಾಳಿಗಳು ತಮ್ಮ 1 ತಿಂಗಳ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡಬೇಕು ಎಂದು...

ತಿರುವನಂತಪುರ: ಜಗತ್ತಿನಾದ್ಯಂತ ಇರುವ ಎಲ್ಲಾ ಮಲಯಾಳಿಗಳು ತಮ್ಮ 1 ತಿಂಗಳ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡಬೇಕು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಆಗ್ರಹಿಸಿದ್ದಾರೆ.
ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪಿಣರಾಯ್ ವಿಜಯನ್, ಪ್ರಪಂಚಾದ್ಯಂತ ಇರುವ ಮಲಯಾಳಿಗಳು ಒಗ್ಗೂಡಬೇಕು, ಕೇರಳವನ್ನು ಪುನರ್ ನಿರ್ಮಿಸಲು ಹಣ ತೊಡಕಾಗಬಾರದು, ಹೀಗಾಗಿ ಕೇರಳ ರಾಜ್ಯವನ್ನು ಪುನರ್ ನಿರ್ಮಾಣ ಮಾಡಲು ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ವೇತನವನ್ನು ನೀಡಬೇಕು ಎಂದು ಹೇಳಿದ್ದಾರೆ.
ಒಂದೇ ಬಾರಿಗೆ ಎಲ್ಲರೂ ತಮ್ಮ ಒಂದು ತಿಂಗಳ ವೇತನ ನೀಡಲು ಸಾಧ್ಯವಿಲ್ಲ, ನಿಮಗೆ ಹಣ ನೀಡಲು 10 ತಿಂಗಳ ಸಮಯ ಇರುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT