ಬಿಹಾರ: 15 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬೌದ್ದ ಸನ್ಯಾಸಿ ಬಂಧನ 
ದೇಶ

ಬಿಹಾರ: 15 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬೌದ್ದ ಸನ್ಯಾಸಿ ಬಂಧನ

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಹಾರದ ವಿಶ್ವವಿಖ್ಯಾತ ಬೋಧ್ ಗಯಾದಲ್ಲಿ ಧ್ಯಾನ ಕೇಂದ್ರ ಮತ್ತು ಶಾಲೆಯನ್ನು ನಡೆಸುತ್ತಿದ್ದ ಬೌದ್ದ ಸನ್ಯಾಸಿಯನ್ನು ಬಂಧಿಸಲಾಗಿದೆ.

ಬೋಧ್ ಗಯಾ: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಹಾರದ ವಿಶ್ವವಿಖ್ಯಾತ ಬೋಧ್ ಗಯಾದಲ್ಲಿ ಧ್ಯಾನ ಕೇಂದ್ರ ಮತ್ತು ಶಾಲೆಯನ್ನು ನಡೆಸುತ್ತಿದ್ದ ಬೌದ್ದ ಸನ್ಯಾಸಿಯನ್ನು ಬಂಧಿಸಲಾಗಿದೆ.
ಬಂಧಿತ ಸನ್ಯಾಸಿ ಶಾಲೆಯಲ್ಲಿನ 15 ಬಾಲಕರಿಗೆ  ಲೈಂಗಿಕ ದೌರ್ಜನ್ಯ ನಿಡಿದ್ದನೆಂದು ಪೊಲೀಸರು ಹೇಳಿದ್ದಾರೆ.. ಭೋದ್ ಗಯಾದ ಮಸ್ತಿಪುರ್ ಗ್ರಾಮದ ಪ್ರಸನ್ನ ಜ್ಯೋತಿ ಬುದ್ದಿಸ್ಟ್ ಸ್ಕೂಲ್ ಅಂಡ್ ಮೆಡಿಟೇಷನ್ ಸೆಂಟರ್ ನಲ್ಲಿ ಈ ಲೈಂಗಿಕ ದೌರ್ಜನ್ಯ ನಡೆದ ವರದಿಯಾಗಿದೆ.
ದೌರ್ಜನ್ಯಕ್ಕೊಳಗಾದ ಬಾಲಕರು ಅಸ್ಸಾಂ ನ ಕರ್ಬಿ ಅಂಗ್‍ಲಾಂಗ್ ಜಿಲ್ಲೆಯವರಾಗಿದ್ದು ಅವರೆಲ್ಲಾ ಈ ವಿದ್ಯಾಕೇದ್ರದಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಸಧ್ಯ ಸನ್ಯಾಸಿಯನ್ನು ತೀವ್ರ ವಿಚಾರಣೆಗೆ ಒಲಪಡಿಸಲಾಗಿದ್ದು ಸಂತ್ರಸ್ಥ ಬಾಲಕರನ್ನು ಸಹ ಮಹಿಳಾ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ. "ಬೌದ್ದ ಗುರು ನಮ್ಮ ಮೇಲೆ ಹಲ್ಲೆ ನಡೆಸಿ ಹಿಂಸಿಸುತ್ತಿದ್ದರಲ್ಲದೆ ಕೆಟ್ಟ ಬಗೆಯಲ್ಲಿ ನಡೆದುಕೊಳ್ಳುತ್ತಿದ್ದರು. ಒಂದು ವೇಳೆ ನಾವು ಅವರ ಮಾತನ್ನು ಕೇಳದೆ ಹೋದಲ್ಲಿ ಬಲವಾದ ಹೊಡೆತ ಬೀಳುತ್ತಿತ್ತು. ಇದರಿಂದ ನಮಗೆಲ್ಲಾ ಭಯವಾಗಿತ್ತು " ಎಂದು ನೊಂದ ವಿದ್ಯಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT