ಜನರನ್ನು ಮನರಂಜಿಸುತ್ತಿದ್ದ ಸರ್ಕಸ್'ನಲ್ಲಿ ಪ್ರಾಣಿ ಬಳಕೆ ನಿಷೇಧಕ್ಕೆ ಕೇಂದ್ರ ಚಿಂತನೆ 
ದೇಶ

ಜನರನ್ನು ಮನರಂಜಿಸುವ ಸರ್ಕಸ್'ನಲ್ಲಿ ಪ್ರಾಣಿ ಬಳಕೆ ನಿಷೇಧಕ್ಕೆ ಕೇಂದ್ರ ಚಿಂತನೆ

ಪ್ರಾಣಿಗಳ ಮೇಲಿನ ಹಿಂಸಾಚಾರವನ್ನು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಎಲ್ಲಾ ಸರ್ಕಸ್ ಕಂಪನಿಗಳಲ್ಲಿ ಪ್ರಾಣಿಗಳ ಬಳಕೆ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

ನವದೆಹಲಿ: ಪ್ರಾಣಿಗಳ ಮೇಲಿನ ಹಿಂಸಾಚಾರವನ್ನು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಎಲ್ಲಾ ಸರ್ಕಸ್ ಕಂಪನಿಗಳಲ್ಲಿ ಪ್ರಾಣಿಗಳ ಬಳಕೆ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಪ್ರಸ್ತುತ ದೇಶದಲ್ಲಿ ಹುಲಿ, ಸಿಂಹಗಳನ್ನು ಸರ್ಕಸ್ ಗಳಲ್ಲಿ ಬಳಸಿಕೊಳ್ಳುವಂತಿಲ್ಲ ಎಂಬ ಕಾನೂನು ಇದೆ. ಇನ್ನು ಮುಂದಿನ ದಿನಗಳಲ್ಲಿ ಕುದುರೆ, ಆನೆ, ನಾಯಿ, ಕೋತಿ ಸೇರಿದಂತೆ ಇತರೆ ಪ್ರಾಣಿಗಳನ್ನೂ ಕೂಡ ಸರ್ಕಸ್ ಕಂಪನಿಘಳಲ್ಲಿ ಬಳಸುವುದನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 
ಈ ಕುರಿತಾದ ಪ್ರಸ್ತಾವನೆಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾದ ಪ್ರಾಣಿಗಳ ಪ್ರದರ್ಶನ ನೋಂದಣಿ ತಿದ್ದುಪಡಿ ನಿಯಮಗಳು-2018ರ ಕರಡು ಮಸೂದೆಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT