ಸಂಗ್ರಹ ಚಿತ್ರ 
ದೇಶ

ದೆಹಲಿ: ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಬರೋಬ್ಬರಿ 25 ಕೋಟಿ ರು. ವಶ

ದೆಹಲಿಯ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ಐಟಿ ದಾಳಿಯಲ್ಲಿ ಬರೋಬ್ಬರಿ 25 ಕೋಟಿ ರುಪಾಯಿ ವಶಪಡಿಸಿಕೊಂಡಿದ್ದಾರೆ...

ನವದೆಹಲಿ: ದೆಹಲಿಯ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ಐಟಿ ದಾಳಿಯಲ್ಲಿ ಬರೋಬ್ಬರಿ 25 ಕೋಟಿ ರುಪಾಯಿ ವಶಪಡಿಸಿಕೊಂಡಿದ್ದಾರೆ. 
ಚಾಂದಿನಿ ಚೌಕ್ ಪ್ರದೇಶ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಖಾಸಗಿ ಲಾಕರ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಹವಾಲ ದಂಧೆಕೋರರು ಇಷ್ಟು ಮೊತ್ತದ ಹಣವನ್ನು ಲಾಕರ್ ಗಳಲ್ಲಿ ಇರಿಸಿದ್ದರು. 
ದೆಹಲಿ ಮೂಲದ ತಂಬಾಕು ವ್ಯಾಪಾರಸ್ಥರು, ರಸಾಯನಿಕ ಮಾರಾಟಗಾರರು ಹಾಗೂ ಒಣ ಹಣ್ಣು ವ್ಯಾಪಾರಿಗಳಿಗೆ ಸೇರಿರಬಹುದು ಎಂದು ಶಂಕಿಸಲಾಗಿದೆ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ಹವಾಲ ಮಧ್ಯವರ್ತಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಡೀ ಇರಾನ್ ಅನ್ನು ಒಂದೇ ರಾತ್ರಿಯಲ್ಲಿ ನಾಶ ಮಾಡುತ್ತೇವೆ; ಬಹುಶಃ ಆ ರಾತ್ರಿ ಇಂದೇ ಆಗಿರಬಹುದು: ಟ್ರಂಪ್ ಕೊನೇಯ ಎಚ್ಚರಿಕೆ

IPL 2026: ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

ನಮ್ಮ ನಾಯಕರನ್ನು ಹುಡುಕಿ ಹುಡುಕಿ ಕೊಂದಾಕ್ಷಣ ಇರಾನ್ ಶಕ್ತಿ ನಾಶ ಆದಂತಲ್ಲ: ಅಮೆರಿಕಕ್ಕೆ ಮೊಜ್ತಬಾ ಖಮೇನಿ ಎಚ್ಚರಿಕೆ

ಅದು ಪೈಲಟ್ ರಕ್ಷಣಾ ಕಾರ್ಯಾಚರಣೆ ಅಲ್ಲ, ಯುರೇನಿಯಂ ಕಳ್ಳತನದ ಯತ್ನ, ಅದೂ ವಿಫಲವಾಗಿದೆ: ಅಮೆರಿಕ ವಿರುದ್ಧ ಇರಾನ್ ಆರೋಪ

ನಂಟು ಹೋಯ್ತು... ಗಂಟೂ ಹೋಯ್ತು....: ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳಿಗೆ ಶಾಕ್; RBI ಬ್ರೇಕ್

SCROLL FOR NEXT