ನೀರವ್ ಮೋದಿ 
ದೇಶ

ಭಾರತಕ್ಕೆ ಬಂದರೆ ನನ್ನನ್ನು ಹೊಡೆದು ಸಾಯಿಸುತ್ತಾರೆ: ನೀರವ್ ಮೋದಿ ವಾದ

ಭಾರತಕ್ಕೆ ಹಿಂತಿರುಗಿದರೆ ನನ್ನನ್ನು ಹೊಡೆದು ಹತ್ಯೆ ಮಾಡುವ ಸಾಧ್ಯತೆಗಳಿರುವ ಕಾರಣ, ತಾವಿ ವಿಚಾರಣೆಗಾಗಿ ಭಾರತಕ್ಕೆ ಆಗಮಿಸುವುದು ಸಾಧ್ಯವಿಲ್ಲ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್'ಗೆ ರೂ.14 ಸಾವಿರ ಕೋಟಿ ವಂಚನೆ...

ಮುಂಬೈ: ಭಾರತಕ್ಕೆ ಹಿಂತಿರುಗಿದರೆ ನನ್ನನ್ನು ಹೊಡೆದು ಹತ್ಯೆ ಮಾಡುವ ಸಾಧ್ಯತೆಗಳಿರುವ ಕಾರಣ, ತಾವಿ ವಿಚಾರಣೆಗಾಗಿ ಭಾರತಕ್ಕೆ ಆಗಮಿಸುವುದು ಸಾಧ್ಯವಿಲ್ಲ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್'ಗೆ ರೂ.14 ಸಾವಿರ ಕೋಟಿ ವಂಚನೆ ಮಾಡಿದ್ದ ಆರೋಪ ಎದುರಿಸುತ್ತಿರುವ ವಜ್ಯಗಳ ಉದ್ಯಮಿ ನೀರವ್ ಮೋದಿ ನ್ಯಾಯಾಲಯದಲ್ಲಿ ವಾದಿಸಿದ್ದಾರೆ. 
ಭಾರತದಲ್ಲಿ ನನ್ನನ್ನು ಈಗಾಗಲೇ ರಾವಣನ ರೀತಿ ಬಿಂಬಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ನೀರವ್ ಮೋದಿ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 
ನೀರವ್ ಮೋದಿಯವರ ಈ ವಾದವನ್ನು ತಿರಸ್ಕರಿಸಿರುವ ಜಾರಿ ನಿರ್ದೇಶನಾಲಯವು, ನೀರವ್ ಅವರಿದೆ ಭದ್ರತಾ ಬೆದರಿಕೆಗಳಿರುವುದೇ ಆದರೆ, ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT