ಯೋಗಿ ಆದಿತ್ಯನಾಥ್ 
ದೇಶ

ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಬಾದ್ ಹೆಸರು ಭಾಗ್ಯನಗರವಾಗಿ ಬದಲು: ಯೋಗಿ ಆದಿತ್ಯ ನಾಥ್

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಾಬಾದ್ ನಗರದ ಹೆಸರನ್ನು ಭಾಗ್ಯನಾಗರವನ್ನಾಗಿ ಬದಲಾಯಿಸುವುದಾಗಿ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಾಬಾದ್ ನಗರದ ಹೆಸರನ್ನು ಭಾಗ್ಯನಾಗರವನ್ನಾಗಿ ಬದಲಾಯಿಸುವುದಾಗಿ  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಕಳೆದ ತಿಂಗಳು ಘೋಷ ಮಹಲ್ ಬಿಜೆಪಿ ಶಾಸಕ ರಾಜಾಸಿಂಗ್ ಕೂಡ ಇದೇ  ರೀತಿಯ ಹೇಳಿಕೆ ನೀಡಿದ್ದರು.
ಈ ಮೊದಲು ಹೈದರಾಬಾದ್ ಭಾಗ್ಯನಗರ ಎಂದರೇ ಇತ್ತು, ಆದರೆ 1950 ರಲ್ಲಿ ಭಾರತದ ಮೇಲೆ ದಾಳಿ ಮಾಡಿದ ಕ್ವಿಲ್ ಕುತುಬ್ ಶಾ, ಭಾಗ್ಯನಗರವನ್ನು ಹೈದರಾಬಾದ್ ಎಂಬುದಾಗಿ ಬದಲಾಯಿಸಿದ.
ಅದೇ ವೇಳೆ ಹಲವು ಹಿಂದುಗಳ ಮೇಲೇ ದಾಳಿ ಕೂಡ ನಡೆಸಿದ್ದ, ಹಲವು ದೇವಾಲಯಗಳನ್ನು ನಾಶ ಪಡಿಸಿದ್ದ. ಹೀಗಾಗಿ ಹೈದರಾಬಾದ್ ಹೆಸರನ್ನು ಮತ್ತೆ ಭಾಗ್ಯ ನಗರವಾಗಿ ಬದಲಾಯಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT