ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಬುಲಂದಶಹರ್ ಹಿಂಸಾಚಾರ: ಪೊಲೀಸ್ ಸಾವಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ

ಗೋವುಗಳ ಸಾಮೂಹಿತ ಹತ್ಯೆಯ ಸುದ್ದಿಯಿಂದ ಉದ್ರಿಕ್ತಗೊಂಡ ಗುಂಪೊಂದು ಉತ್ತರಪ್ರದೇಶದ ಪ್ರಮುಖ ನಗರವಾದ ಬುಲಂದಹಶಹರ್ ನಲ್ಲಿ ಸೋಮವಾರ ಭಾರೀ ಹಿಂಸಾಚಾರ ನಡೆಸಿದ್ದು, ಘಟನೆಯಲ್ಲಿ...

ಬುಲಂದಶಹರ್: ಗೋವುಗಳ ಸಾಮೂಹಿತ ಹತ್ಯೆಯ ಸುದ್ದಿಯಿಂದ ಉದ್ರಿಕ್ತಗೊಂಡ ಗುಂಪೊಂದು ಉತ್ತರಪ್ರದೇಶದ ಪ್ರಮುಖ ನಗರವಾದ ಬುಲಂದಹಶಹರ್ ನಲ್ಲಿ ಸೋಮವಾರ ಭಾರೀ ಹಿಂಸಾಚಾರ ನಡೆಸಿದ್ದು, ಘಟನೆಯಲ್ಲಿ ಪೊಲೀಸ್ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ.
ಹಿಂಸಾಚಾರ ನಿರತ ಗುಂಪಿನ ದಾಳಿಗೆ ನಿನ್ನೆ ಇನ್ಸ್ ಪೆಕ್ಟರ್ ಒಬ್ಬರು ಹತ್ಯೆಯಾಗಿದ್ದರು. ಪೊಲೀಸರು ನಡೆಸಿದ್ದ ಗೋಲಿಬಾರ್ ನಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದ. 
ದುರತಂದಲ್ಲಿ ಇನ್ಸ್ ಪೆಕ್ಟರ್ ಸುಭೋಧ್ ಅವರು ಮೃತಪಟ್ಟಿದ್ದು, ಪೊಲೀಸ್ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಅಧಿಕಾರಿಯ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರ ಹಾಗೂ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT