ಸುಬ್ರಮಣಿಯನ್ ಸ್ವಾಮಿ 
ದೇಶ

ಬುಲಂದಶಹರ್ ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡ?: ಸುಬ್ರಮಣಿಯನ್ ಸ್ವಾಮಿ ಶಂಕೆ

ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಕಾಂಗ್ರೆಸ್ ಪಕ್ಷದ ಕೈವಾಡ ಇರಬಹುದು ಎಂದು ಬಿಜಿಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ

ನವದೆಹಲಿ:  ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಕಾಂಗ್ರೆಸ್ ಪಕ್ಷದ ಕೈವಾಡ ಇರಬಹುದು ಎಂದು ಬಿಜಿಪಿ  ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. 
ಕೆಲವು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ,  ಉತ್ತರ ಪ್ರದೇಶದಲ್ಲಿರುವ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿರುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ ಎಂದು ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶ ಹೊತ್ತಿ ಉರಿಯುತ್ತಿದೆ, ಆದರೆ ಯೋಗಿ ಆದಿತ್ಯ ನಾಥ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಸ್ವಾಮಿ, 1984 ರಲ್ಲಿ ಸಿಖ್ ವಿರೋಧಿ ದಂಗೆಯಲ್ಲಿ ಇಡಿ ಭಾರತ ಹೊತ್ತಿ ಉರಿಯಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾವಿರಾರು ಮುಗ್ದ ಜನರನ್ನು ವಿಚಾರಣೆ ನಡೆಸದೆ ಜೈಲಿಗೆ ಹಾಕಲಿಲ್ಲವೇ ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT