ಅಮಿತ್ ಶಾ 
ದೇಶ

ಬಿಜೆಪಿಯ ರಥಯಾತ್ರೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ರಥಯಾತ್ರೆಯನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ, ರಥಯಾತ್ರೆ ಮಾಡಿಯೇ ಸಿದ್ಧ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ರಥಯಾತ್ರೆಯನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ, ರಥಯಾತ್ರೆ ಮಾಡಿಯೇ ಸಿದ್ಧ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ಕೂಚ್ ಬೆಹರ್ ನಲ್ಲಿ ಬಿಜೆಪಿ ರಥಯಾತ್ರೆಯನ್ನು ನಡೆಸಿದರೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ರಥಯಾತ್ರೆ ನಡೆಸಲು ಬಿಜೆಪಿಗೆ ಕೋಲ್ಕತ್ತಾ ಹೈಕೋರ್ಟ್ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. 
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಖಂಡಿತವಾಗಿಯೂ ರಥಯಾತ್ರೆ ನಡೆಸಲಿದೆ, ಯಾರಿಂದಲೂ ನಮ್ಮನ್ನು ತಡೆಯುವುದಕ್ಕೆ ಸಾಧ್ಯವಿಲ್ಲ, ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ಮೂಡಿಸಲು ಬಿಜೆಪಿ ಬದ್ಧವಾಗಿದೆ, ರಥಯಾತ್ರೆಗಳನ್ನು ವಾಪಸ್ ಪಡೆದಿಲ್ಲ, ಮುಂದೂಡಲಾಗಿದೆಯಷ್ಟೇ ಎಂದು ಅಮಿತ್ ಶಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೇಪಾಳದಲ್ಲಿ ನಿಷೇಧದ ಬಗ್ಗೆ ಏನಾಯಿತು ನೋಡಿಲ್ವ?': ಅಶ್ಲೀಲ ಚಿತ್ರ ನಿಷೇಧಿಸುವಂತೆ ಕೋರಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್

ತೆಲಂಗಾಣ ರಸ್ತೆ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ICC ಮಹಿಳಾ ಏಕದಿನ ವಿಶ್ವಕಪ್ 2025: ಇತಿಹಾಸ ಬರೆದ ದೀಪ್ತಿ ಶರ್ಮಾ, ಹಲವು ದಾಖಲೆಗಳು, ಪುರುಷರೂ ಮಾಡದ ಸಾಧನೆ!

ಭೈರವ ಮತ್ತು ರುದ್ರ: ಭಾರತದ ನೂತನ ಶಕ್ತಿ

ಮಹಿಳಾ ವಿಶ್ವಕಪ್ ಫೈನಲ್: ದ.ಆಫ್ರಿಕಾದಿಂದ ಗೆಲುವು ಕಸಿದ ಅದ್ಭುತ ಕ್ಯಾಚ್...! Video

SCROLL FOR NEXT