ಕ್ಯಾಪ್ಟನ್ ಅಮರಿಂದರ್ ಸಿಂಗ್ 
ದೇಶ

ಕರ್ತಾಪುರ ಕಾರಿಡಾರ್ ಆರಂಭ: ಪಾಕಿಸ್ತಾನ ಸೈನ್ಯದ 'ದೊಡ್ಡ ಪಿತೂರಿ' ಪಂಜಾಬ್ ಮುಖ್ಯಮಂತ್ರಿ ಶಂಕೆ

ಕರ್ತಾಪುರ ಕಾರಿಡಾರ್ ಆರಂಭ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಚಂಡೀಗಡ :  ಕರ್ತಾಪುರ ಕಾರಿಡಾರ್ ಆರಂಭ  ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂದು ಪಂಜಾಬ್ ಮುಖ್ಯಮಂತ್ರಿ  ಕ್ಯಾಪ್ಟನ್ ಅಮರಿಂದರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.  

ಕರ್ತಾಪುರ ಕಾರಿಡಾರ್  ಆರಂಭ ಐಸ್ ಐಎಸ್ ಐ ಆಟದ ಯೋಜನೆಯಾಗಿದ್ದು,ಭಾರತದ ವಿರುದ್ಧ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂಬಂತೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ಸಿಧು ಹಾಗೂ ತಮ್ಮ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿರುವ ಅಕಾಲಿಕದಳ ಹಾಗೂ ಬಿಜೆಪಿ ಕೇಂದ್ರ ನಾಯಕತ್ವದ ವಿರುದ್ಧ ಕ್ಯಾಪ್ಟನ್ ಅಮರಿಂದರ್ ಸಿಂಗ್  ವಾಗ್ದಾಳಿ ನಡೆಸಿದ್ದು,  ಪಂಜಾಬ್ ನಲ್ಲಿ  ಭಯೋತ್ಪಾದನಾ ಚಟುವಟಿಕೆಗೆ ಪಿತ್ತೂರಿ ನಡೆಯುತ್ತಿದ್ದರೂ ಪಾಕಿಸ್ತಾನದ ವಿಷಯಕ್ಕಿಂತ ತಮ್ಮ ವಿಷಯದಲ್ಲಿ ಸಾರ್ವಜನಿಕರ ಗಮನವನ್ನು ತಿರುಗಿಸಲಾಗುತ್ತಿದೆ ಎಂದು ಅವರು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ

ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಕ್ರೋಶಕ್ಕೆ ಸಾಕ್ಷಿ: ಬಿ.ವೈ. ವಿಜಯೇಂದ್ರ

'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!

ನಾಗ್ಪುರದಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಘರ್ಷಣೆ: ಒಬ್ಬ ಸಾವು

ನಮ್ಮ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ವೈಷ್ಣವ್ ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ: ಸಿದ್ದರಾಮಯ್ಯ

SCROLL FOR NEXT