ಕ್ಯಾಪ್ಟನ್ ಅಮರಿಂದರ್ ಸಿಂಗ್ 
ದೇಶ

ಕರ್ತಾಪುರ ಕಾರಿಡಾರ್ ಆರಂಭ: ಪಾಕಿಸ್ತಾನ ಸೈನ್ಯದ 'ದೊಡ್ಡ ಪಿತೂರಿ' ಪಂಜಾಬ್ ಮುಖ್ಯಮಂತ್ರಿ ಶಂಕೆ

ಕರ್ತಾಪುರ ಕಾರಿಡಾರ್ ಆರಂಭ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಚಂಡೀಗಡ :  ಕರ್ತಾಪುರ ಕಾರಿಡಾರ್ ಆರಂಭ  ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂದು ಪಂಜಾಬ್ ಮುಖ್ಯಮಂತ್ರಿ  ಕ್ಯಾಪ್ಟನ್ ಅಮರಿಂದರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.  

ಕರ್ತಾಪುರ ಕಾರಿಡಾರ್  ಆರಂಭ ಐಸ್ ಐಎಸ್ ಐ ಆಟದ ಯೋಜನೆಯಾಗಿದ್ದು,ಭಾರತದ ವಿರುದ್ಧ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂಬಂತೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ಸಿಧು ಹಾಗೂ ತಮ್ಮ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿರುವ ಅಕಾಲಿಕದಳ ಹಾಗೂ ಬಿಜೆಪಿ ಕೇಂದ್ರ ನಾಯಕತ್ವದ ವಿರುದ್ಧ ಕ್ಯಾಪ್ಟನ್ ಅಮರಿಂದರ್ ಸಿಂಗ್  ವಾಗ್ದಾಳಿ ನಡೆಸಿದ್ದು,  ಪಂಜಾಬ್ ನಲ್ಲಿ  ಭಯೋತ್ಪಾದನಾ ಚಟುವಟಿಕೆಗೆ ಪಿತ್ತೂರಿ ನಡೆಯುತ್ತಿದ್ದರೂ ಪಾಕಿಸ್ತಾನದ ವಿಷಯಕ್ಕಿಂತ ತಮ್ಮ ವಿಷಯದಲ್ಲಿ ಸಾರ್ವಜನಿಕರ ಗಮನವನ್ನು ತಿರುಗಿಸಲಾಗುತ್ತಿದೆ ಎಂದು ಅವರು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?' ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬೆಂಕಿ ಭಾಷಣ!

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು!

ಮುಂಬೈ ಮೇಯರ್‌ ಆಗಿ ರೀತು ತಾವ್ಡೆ ಅವಿರೋಧ ಆಯ್ಕೆ: 4 ದಶಕಗಳ ನಂತರ ಬಿಜೆಪಿಗೆ ಒಲಿದ ಪಟ್ಟ!

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

SCROLL FOR NEXT