ದೇಶ

ಆತ್ಮ ಗೌರವ ಇದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ- ಪಿ. ಚಿದಂಬರಂ

Nagaraja AB
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ  ಉರ್ಜಿತ್ ಪಟೇಲ್ ರಾಜೀನಾಮೆ ಅನಿರೀಕ್ಷಿತವಲ್ಲ, ಆತ್ಮ ಗೌರವ ಹೊಂದಿದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂದು ಮಾಜಿ ವಿತ್ತ  ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
SCROLL FOR NEXT