ಪ್ರಧಾನಿ ಮೋದಿ, ರಾಹುಲ್ ಗಾಂಧಿ 
ದೇಶ

ಕಡಿಮೆಯಾಯ್ತಾ ಮೋದಿ ಹವಾ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ

ಮುಂಬರುವ ಲೋಕಸಭೆ ಚುನಾವಣೆಗೆ ದಿಗ್ಸೂಚಿಯಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಢ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ...

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಗ್ಸೂಚಿಯಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಢ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. 
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾದ ಪರಿಣಾಮ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯತ್ತ ಯಾವುದೇ ಕಾರ್ಯಕರ್ತರು ಬರದೆ ಕಚೇರಿ ಬಣಗುಡುತ್ತಿದೆ. ಒಟ್ಟಿನಲ್ಲಿ ಬಿಜೆಪಿ ಪ್ರದರ್ಶನ ಕಾರ್ಯಕರ್ತರಲ್ಲೂ ನಿರಾಸೆ ಮೂಡಿಸಿದೆ. 
ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ ಸಿಕ್ಕಿದೆ. ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ತೆಲಂಗಾಣದಲ್ಲಿ ಟಿಆರ್ಎಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷ ಎಂಎನ್ಎಫ್ ಗೆ ಸ್ಪಷ್ಟಬಹುಮತ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?