ಖ್ಯಾತ ಅಂಕಣಕಾರ ಸುರ್ಜಿತ್ ಭಲ್ಲಾ 
ದೇಶ

ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ ರಾಜೀನಾಮೆ

ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಹಾಗೂ ಖ್ಯಾತ ಅಂಕಣಕಾರ ಸುರ್ಜಿತ್ ಭಲ್ಲಾ ಅವರು ರಾಜೀನಾಮೆ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ನವದೆಹಲಿ: ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಹಾಗೂ ಖ್ಯಾತ ಅಂಕಣಕಾರ ಸುರ್ಜಿತ್ ಭಲ್ಲಾ ಅವರು ರಾಜೀನಾಮೆ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ರಾಜೀನಾಮೆ ಕುರಿತಂತೆ ಸ್ವತಃ ಸುರ್ಜಿತ್ ಭಲ್ಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. 
ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಡಿಸೆಂಬರ್ 1 ರಂದು ರಾಜೀನಾಮೆ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. 
ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ಅವರ ನೇತೃತ್ವದ ಆರ್ಥಿಕ ಸಲಹಾ ಮಂಡಳಿಯಲ್ಲಿ ಪ್ರಸ್ತುತ ಆರ್ಥಿಕ ತಜ್ಞರಾದ ರಥಿನ್ ರಾಯ್, ಅಶಿಮಾ ಗೋಯಲ್ ಹಾಗೂ ಶಮಿಕಾ ರವಿ ಸದಸ್ಯರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT