ಸಂಗ್ರಹ ಚಿತ್ರ 
ದೇಶ

ತೆಲಂಗಾಣ: ಎಐಎಂಎಂ ಮುಖಂಡ ಅಕ್ಬರುದ್ದೀನ್ ಒವೈಸಿಗೆ ಜಯ

ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅತ್ತ ತೆಲಂಗಾಣದಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ಗೆಲುವು ಸಾಧಿಸಿದ್ದಾರೆ.

ಹೈದರಾಬಾದ್: ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅತ್ತ ತೆಲಂಗಾಣದಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ಗೆಲುವು ಸಾಧಿಸಿದ್ದಾರೆ.
ಹೈದರಾಬಾದ್ ನ ಚಂದ್ರಾಯನಗುಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಒವೈಸಿಗೆ ಮತದಾರರು ಮಣೆಹಾಕಿದ್ದು, ಒವೈಸಿ ಭರ್ಜರಿ ಗೆಲವು ಸಾಧಿಸಿದ್ದಾರೆ. ಒವೈಸಿ ತಮ್ಮ ಪ್ರತಿಸ್ಪರ್ಧಿಗಳಾದ ಟಿಆರ್ ಎಸ್ ನ ಸೀತಾರಾಮ ರೆಡ್ಡಿ ಮತ್ತು ಕಾಂಗ್ರೆಸ್ ಪಕ್ಷದ ಈಸಾ ಬಿನೋಬೈದ್ ಮಿಸ್ತ್ರಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ.
ಮತ ಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಒವೈಸಿ 4ನೇ ಹಂತದ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳುವ ವೇಳೆಗೆ 21,658 ಮತಗಳನ್ನು ಪಡೆದಿದ್ದರು, ಆ ಮೂಲಕ 18 ಸಾವಿರಕ್ಕೂ ಅಧಿಕ ಮುನ್ನಡೆಯೊಂದಿಗೆ ಸಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT