ಅಕ್ಬರ್-ತೇಜ್ಪಾಲ್ 
ದೇಶ

ಲೈಂಗಿಕ ದೌರ್ಜನ್ಯ ಆರೋಪ: ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಿಂದ ಅಕ್ಬರ್, ತೇಜ್ಪಾಲ್ ಅಮಾನತು

ಲೈಂಗಿಕ ದೌರ್ಜನ್ಯ ಆರೋಪ: ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಿಂದ ಅಕ್ಬರ್, ತೇಲ್ಪಾಲ್ ಅಮಾನತು

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪತ್ರಕರ್ತ ಎಂ.ಜೆ ಅಕ್ಬರ್ ಹಾಗೂ ತರುಣ್ ತೇಜ್ಪಾಲ್ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ( ಭಾರತ ಸಂಪಾದಕರ ಸಂಘ) ದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. 
ತರುಣ್ ತೇಜ್ ಪಾಲ್ ತಮ್ಮ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ  ಆರೋಪ ಎದುರಿಸುತ್ತಿದ್ದರೆ, ಎಂ.ಜೆ ಅಕ್ಬರ್ ಅವರ ಹೆಸರು #MeToo ಚಳುವಳಿಯಲ್ಲಿ ಬಹಿರಂಗವಾಗಿತ್ತು.  ಈ ಹಿನ್ನಲೆಯಲ್ಲಿ ಆರೋಪ ಮುಕ್ತವಾಗುವವರೆಗೆ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ( ಭಾರತ ಸಂಪಾದಕರ ಸಂಘ)ದ ಸದಸ್ಯತ್ವದಿಂದ ಅವರನ್ನು ಅಮಾನತುನಲ್ಲಿಡಲಾಗಿದೆ ಎಂದು ತಿಳಿಸಿದೆ.
ಇತ್ತೀಚೆಗಷ್ಟೇ ಅಕ್ಬರ್ ಅವರು ಮೇಲೆ ಲೈಂಗಿಕ ಕಿರುಕುಳದ ಆರೋಪಗಳು ಬಂದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT