ಸಿಂದಿಯಾ, ರಾಹುಲ್, ಕಮಲ್ ನಾಥ್ 
ದೇಶ

ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.

ನವದೆಹಲಿ: ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ  ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್  ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.
ಮಾತುಕತೆ ಬಳಿಕ ರಾಹುಲ್ ಗಾಂಧಿ ಸಾಹಿತಿ ಲಿಯೊ ಟಾಯ್ ಸ್ಟಾಯ್ ನ ಸಾಲುಗಳನ್ನು   ಒಳಗೊಂಡ ಟ್ವೀಟ್ ಮಾಡಿದ್ದು, ಕಮಲ್ ನಾಥ್ ಮತ್ತು ಸಿಂದಿಯಾ ಇರುವ ಪೋಟೋ ಪ್ರಕಟಿಸಿ, ತಾಳ್ಮೆ ಮತ್ತು ಸಮಯದ ಅತ್ಯಂತ ಬಲಿಷ್ಠ ಯೋಧರು  ಎಂದು ಬರೆದುಕೊಂಡಿದ್ದಾರೆ.
ಈ ಮಧ್ಯೆ  ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಜೋತ್ಯಿರಾದಿತ್ಯ  ಸಿಂಧಿಯಾ, ಇದು ಸ್ಪರ್ಧೆಯಲ್ಲ, ಇದು ಕುರ್ಚಿಗೆ ಸಂಬಂಧಿಸಿದಲ್ಲ, ಮಧ್ಯಪ್ರದೇಶದ ಜನರ ಸೇವೆಗಾಗಿ ಇಲ್ಲಿದ್ದೇವೆ. ಸದ್ಯ ಭೋಪಾಲ್ ನತ್ತ ಮರಳುತ್ತಿದ್ದು, ನಿರ್ಧಾರದ ಬಗ್ಗೆ ತಿಳಿಯಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT